ಬ್ರೇಕಿಂಗ್ ನ್ಯೂಸ್
19-09-25 10:04 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19 : ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತ ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಹಿರಿಯ ಸಚಿವರು ಜಾತಿ ಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಜಾತಿಗಳ ನಡುವೆ ಗೊಂದಲ ಸೃಷ್ಟಿಸಿ ಗಣತಿ ಮಾಡಬೇಕೇ.. ಜನರಿಗೆ ಮನವರಿಕೆ ಮಾಡುವ ವರೆಗೆ ಮುಂದೂಡಿಕೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು.
Chief Minister Siddaramaiah has clarified that the upcoming caste-based survey in Karnataka will not be postponed and that the final decision regarding the survey will be taken by the Backward Classes Commission, a constitutionally empowered body.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am