ಬ್ರೇಕಿಂಗ್ ನ್ಯೂಸ್
19-09-25 10:04 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.19 : ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ವಾರ್ತಾ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತ ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೆಲವು ಹಿರಿಯ ಸಚಿವರು ಜಾತಿ ಗಣತಿ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಜಾತಿಗಳ ನಡುವೆ ಗೊಂದಲ ಸೃಷ್ಟಿಸಿ ಗಣತಿ ಮಾಡಬೇಕೇ.. ಜನರಿಗೆ ಮನವರಿಕೆ ಮಾಡುವ ವರೆಗೆ ಮುಂದೂಡಿಕೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದರು.
Chief Minister Siddaramaiah has clarified that the upcoming caste-based survey in Karnataka will not be postponed and that the final decision regarding the survey will be taken by the Backward Classes Commission, a constitutionally empowered body.
17-04-26 07:27 pm
HK News Staffer
ಯಾದಗಿರಿ ದೇವಸ್ಥಾನದಿಂದ ಮರಳುತ್ತಿದ್ದವರ ದುರಂತ ಅಂತ್...
17-04-26 01:39 pm
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
17-04-26 08:08 pm
HK News Staffer
ಹೊಟ್ಟೆನೋವೆಂದು ಆಸ್ಪತ್ರೆಗೆ ಹೋಗಿದ್ದ ವ್ಯಕ್ತಿಗೆ ಬಿ...
17-04-26 11:27 am
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
17-04-26 10:32 pm
Mangalore Correspondent
ಬಿ.ಸಿ.ರೋಡ್ - ಪುಂಜಾಲಕಟ್ಟೆ ಸೇರಿ ರಾಷ್ಟ್ರೀಯ ಹೆದ್...
17-04-26 08:56 pm
ಬುರುಡೆ ಗ್ಯಾಂಗ್ ಹೆಸರಿನಲ್ಲಿ ಹಾಸ್ಯ ; ಕಲಾವಿದರಿಗೆ...
17-04-26 03:02 pm
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
17-04-26 06:48 pm
HK News Staffer
ದೂರವಾಣಿ ಮೂಲಕ ಕರೆ, ಬಾಡಿಗೆ ಮನೆಗಳಲ್ಲಿ ಮೀಟಿಂಗ್ ;...
16-04-26 10:36 pm
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am