ಬ್ರೇಕಿಂಗ್ ನ್ಯೂಸ್
30-09-25 03:58 pm Bangalore Correspondent ಕರ್ನಾಟಕ
ಬೆಂಗಳೂರು, ಸೆ.30 : ರಾಯಚೂರು ಜಿಲ್ಲೆಗೆ ಗಡೀಪಾರು ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕ್ಟೋಬರ್ 8 ರ ವರೆಗೆ ಗಡಿಪಾರು ಆದೇಶ ಜಾರಿಗೊಳಿಸದಂತೆ ಕೊಂಚ ರಿಲೀಫ್ ನೀಡಲಾಗಿದೆ. ಅ.8ಕ್ಕೆ ವಿಚಾರಣೆ ಮುಂದೂಡಿದ್ದು ಅಲ್ಲಿಯ ವರೆಗೆ ಮಧ್ಯಂತರ ತಡೆ ನೀಡಿದೆ.
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ರಾಯಚೂರು ಜಿಲ್ಲೆಗೆ ಗಡಿಪಾರು ಮಾಡಿದ್ದ ಪುತ್ತೂರು ವಿಭಾಗಾಧಿಕಾರಿ, ಬಂಟ್ವಾಳ ಡಿವೈಎಸ್ಪಿ ಸೇರಿದಂತೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಬೆಳ್ತಂಗಡಿ ಠಾಣೆಯಲ್ಲಿ ಕಳೆದೊಂದು ತಿಂಗಳಲ್ಲಿ ದಾಖಲಾದ ನಾಲ್ಕು ಪ್ರಕರಣ ಸೇರಿ ಒಟ್ಟು 32 ಪ್ರಕರಣ ಎದುರಿಸುತ್ತಿದ್ದಾರೆಂದು ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಲು ಆದೇಶ ಮಾಡಲಾಗಿತ್ತು.
ತಿಮರೋಡಿ ಪರ ವಕೀಲರು ಗಡಿಪಾರು ಆದೇಶ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು ಸಿ.ಎಂ.ಪುಣಚ್ಚ ಅವರಿದ್ದ ಏಕಸದಸ್ಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ರಾಜ್ಯ ಸರ್ಕಾರ, ಪುತ್ತೂರು ಎಸಿ, ಡಿವೈಎಸ್ಪಿ ಬಂಟ್ವಾಳ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಅವರನ್ನು ಪ್ರತಿವಾದಿಯಾಗಿಸಲಾಗಿತ್ತು.
ಸೆ.18ರಂದು ಪುತ್ತೂರು ಎಸಿ ಸ್ಟೆಲ್ಲಾ ವರ್ಗೀಸ್ ಅವರು 18-09-2025 ರಿಂದ 17-09-2026 ರ ವರೆಗೆ ಒಂದು ವರ್ಷ ಅವಧಿಗೆ ಮಹೇಶ್ ಶೆಟ್ಟಿ ಅವರನ್ನು ಗಡೀಪಾರು ಮಾಡಿ ಆದೇಶ ಹೊರಡಿಸಿದ್ದರು. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ಸರಹದ್ದಿಗೆ ಗಡಿಪಾರು ಮಾಡಲು ಆದೇಶ ಮಾಡಲಾಗಿತ್ತು.
The Karnataka High Court has granted interim relief to Mahesh Shetty Timarodi, staying the externment order issued against him to Raichur district until October 8. Notices have been served to Puttur Assistant Commissioner, Bantwal DySP, and others who passed the order citing multiple criminal cases, including four recent ones in Belthangady. The matter will be heard again on October 8.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm