ಬ್ರೇಕಿಂಗ್ ನ್ಯೂಸ್
04-10-25 07:22 pm HK News Staffer ಕರ್ನಾಟಕ
ಬೆಳಗಾವಿ, ಅ 04: ಜಿಲ್ಲೆಯ ಗೋಕಾಕ ತಾಲ್ಲೂಕಿನ ಕಪರಟ್ಟಿ ಗ್ರಾಮದಲ್ಲಿ ಶನಿವಾರ, ತಮ್ಮ ಹೃದಯಾಘಾತದಿಂದ ಮೃತಪಟ್ಟ ಸುದ್ದಿ ಕೇಳಿ ಅಣ್ಣ ಕೂಡ ಹೃದಯಾಘಾತದಿಂದ ಮೃತಪಟ್ಟಿದ್ದಾನೆ.
ಎಸ್.ಎಸ್.ಎಲ್.ಸಿ ಓದುತ್ತಿದ್ದ ಸತೀಶ ಬಾಗನ್ನವರ (16) ಅವರಿಗೆ ಶನಿವಾರ (ಅ.4) ನಸುಕಿನ 4ಕ್ಕೆ ಹೃದಯಾಘಾತವಾಯಿತು.
ಸತೀಶ ಬದುಕುಳಿಯುವುದು ಕಷ್ಟ ಎಂಬ ಸುದ್ದಿ ಕೇಳಿದ ಅಣ್ಣ ಬಸವರಾಜ ಬಾಗನ್ನವರ (ಮರಣದಲ್ಲಿಯೂ ಒಂದಾದ ಸಹೋದರರು*24) ಕೂಡ ಕುಸಿದು ಬಿದ್ದ. ಆಸ್ಪತ್ರೆಗೆ ಕೊಂಡೊಯ್ಯುವ ಸಂದರ್ಭದಲ್ಲಿ ತಮ್ಮ ಸತೀಶ್ ಬಾಗನ್ನವರ ಸಾವಿನ ಸುದ್ದಿ ಬಂದಿತು. ಸುದ್ದಿ ಕೇಳಿದ ತಕ್ಷಣವೇ ಬಸವರಾಜನು ಸಹಿತ ಹೃದಯಾಘಾತದಿಂದ ಮೃತಪಟ್ಟರು ಎಂದು ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ತನ್ನ ಪತಿ ಹಾಗೂ ಮೈದುನನ ಸಾವಿನ ಸುದ್ದಿ ಕೇಳಿ ಬಸವರಾಜ ಅವರ ಪತ್ನಿ ತುಂಬು ಗರ್ಭಿಣಿಯಾಗಿದ್ದ ಪವಿತ್ರಾ (20) ಕೂಡ ಕುಸಿದು ಬಿದ್ದರು. ಅವರನ್ನು ಗೋಕಾಕ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಇಬ್ಬರು ಗಂಡು ಮಕ್ಕಳು ತಮ್ಮ ಕಣ್ಮುಂದೆಯೇ ಜೀವ ಕಳೆದುಕೊಂಡಿದ್ದನ್ನು ಕಂಡು ತಂದೆ-ತಾಯಿ ಆಘಾತಕ್ಕೀಡಾಗಿದ್ದಾರೆ. ಆಕ್ರಂದನ ಮುಗಿಲು ಮುಟ್ಟಿದೆ.
ಸತೀಶ 10ನೇ ತರಗತಿಯಲ್ಲಿ ಓದುತ್ತಿದ್ದು, ಬಸವರಾಜ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದರು.
In a heart-wrenching incident from Kaparatti village in Gokak taluk of Belagavi district, two brothers died within moments of each other—one after suffering a heart attack, and the other from the shock of hearing the news. Satish Bagannavar (16), a Class 10 (SSLC) student, suffered a sudden heart attack at around 4 AM on Saturday, October 4. His condition was reported as critical.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
21-02-26 09:30 pm
Mangalore Correspondent
ಲೂಡೋ ಆಡುವಾಗ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟು ವರ್...
21-02-26 09:02 pm
Mangalore, SIT, Sridhar: ಶಿಬಾಜೆ ಶ್ರೀಧರ ಮುಗೇರ...
20-02-26 06:05 pm
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm