ಬ್ರೇಕಿಂಗ್ ನ್ಯೂಸ್
05-10-25 08:08 pm HK News Desk ಕರ್ನಾಟಕ
ಹಾಸನ, ಅ.5 : ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿಗೈದ ಪ್ರಕರಣದ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಸೇರಿದ್ದ ಎರಡು ನಾಯಿಗಳನ್ನು ಕಲ್ಲಿನಲ್ಲಿ ಹೊಡೆದು ಕೊಂದು ಹಾಕಿದ್ದಾರೆ.
ಬೇಲೂರು ಪಟ್ಟಣದ ನೆಹರು ನಗರದಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿಯ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದವು. ಅವರ ಸಹಾಯಕ್ಕೆ ಬಂದ ಸಚಿನ್, ಪೃಥ್ವಿ, ಧರ್ಮಯ್ಯ ಹಾಗೂ ಬಾಲಕನಿಗೂ ನಾಯಿಗಳು ಕಚ್ಚಿದ್ದು ಎಲ್ಲರನ್ನೂ ಹಲವು ಕಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂತರ, ಘಟನೆ ನಡೆದ ಸ್ಥಳದಲ್ಲೇ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಕಂಡ ಸ್ಥಳೀಯ ಜನರು ಮತ್ತೆ ಮೇಲೆ ದಾಳಿ ಮಾಡುವ ಆತಂಕದಿಂದ ನಾಯಿಗಳಿಗೆ ಮರು ದಾಳಿ ನಡೆಸಿದ್ದಾರೆ. ಈ ವೇಳೆ, ಎರಡು ನಾಯಿಗಳನ್ನು ಹೊಡೆದು ಸಾಯಿಸಿದ್ದಾರೆ.
ಇದೇ ವೇಳೆ, ಗಂಭೀರ ಗಾಯಗೊಂಡ ಶಿಕ್ಷಕಿ ಸೇರಿ ನಾಲ್ವರನ್ನು ಹಾಸನದ ಹಿಮ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಡಿಹೆಚ್ಓ ಡಾ. ಅನಿಲ್ ಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Tension gripped Belur town in Hassan district after a pack of stray dogs attacked a schoolteacher, her husband, and several locals during a caste census survey. Following the incident, angry residents retaliated by pelting stones at strays in the area, killing two dogs on the spot. Teacher Chikkamma, who sustained severe injuries, along with three others, has been shifted to Hassan Institute of Medical Sciences (HIMS) for treatment.
05-10-25 09:41 pm
HK News Desk
ನಾಯಿ ದಾಳಿಗೆ ಸ್ಥಳೀಯರ ಆಕ್ರೋಶ ; ಬೀದಿ ನಾಯಿಗಳ ಮೇಲೆ...
05-10-25 08:08 pm
ಲಿಂಗಾಯತರನ್ನು ಪ್ರತ್ಯೇಕಿಸುವುದು ಸಮಾಜ ವಿರೋಧಿ ಕೆಲಸ...
05-10-25 07:57 pm
ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ರಾಜಕೀಯ ಕ್ರಾಂತಿ...
05-10-25 07:38 pm
ಜಾತಿ ಗಣತಿ ತೆರಳಿದ್ದ ಶಿಕ್ಷಕಿ ಮತ್ತು ಪತಿಗೆ ಅಟ್ಟಾಡ...
05-10-25 07:18 pm
05-10-25 11:07 pm
HK News Desk
ಡೆಡ್ಲಿ ಸಿರಪ್ 'ಕೋಲ್ಡ್ರಿಫ್ 'ಶಿಫಾರಸು ಮಾಡಿದ್ದ...
05-10-25 10:38 pm
Coldrif syrup: ಸಿರಪ್ ಸೇವಿಸಿ 11 ಮಕ್ಕಳು ಸಾವು ;...
04-10-25 04:45 pm
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm