ಬ್ರೇಕಿಂಗ್ ನ್ಯೂಸ್
05-10-25 08:08 pm HK News Desk ಕರ್ನಾಟಕ
ಹಾಸನ, ಅ.5 : ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಮತ್ತು ಏಳು ಜನರ ಮೇಲೆ ಬೀದಿ ನಾಯಿಗಳು ದಾಳಿಗೈದ ಪ್ರಕರಣದ ಬಗ್ಗೆ ಭಾರೀ ಜನಾಕ್ರೋಶ ವ್ಯಕ್ತವಾಗಿದೆ. ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಸ್ಥಳದಲ್ಲಿ ಸೇರಿದ್ದ ಎರಡು ನಾಯಿಗಳನ್ನು ಕಲ್ಲಿನಲ್ಲಿ ಹೊಡೆದು ಕೊಂದು ಹಾಕಿದ್ದಾರೆ.
ಬೇಲೂರು ಪಟ್ಟಣದ ನೆಹರು ನಗರದಲ್ಲಿ ಜಾತಿ ಗಣತಿಗೆ ತೆರಳಿದ್ದ ಶಿಕ್ಷಕಿ ಚಿಕ್ಕಮ್ಮ ಮತ್ತು ಅವರ ಪತಿಯ ಮೇಲೆ ಹತ್ತಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ಮಾಡಿದ್ದವು. ಅವರ ಸಹಾಯಕ್ಕೆ ಬಂದ ಸಚಿನ್, ಪೃಥ್ವಿ, ಧರ್ಮಯ್ಯ ಹಾಗೂ ಬಾಲಕನಿಗೂ ನಾಯಿಗಳು ಕಚ್ಚಿದ್ದು ಎಲ್ಲರನ್ನೂ ಹಲವು ಕಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನಂತರ, ಘಟನೆ ನಡೆದ ಸ್ಥಳದಲ್ಲೇ ಓಡಾಡುತ್ತಿದ್ದ ಬೀದಿ ನಾಯಿಗಳನ್ನು ಕಂಡ ಸ್ಥಳೀಯ ಜನರು ಮತ್ತೆ ಮೇಲೆ ದಾಳಿ ಮಾಡುವ ಆತಂಕದಿಂದ ನಾಯಿಗಳಿಗೆ ಮರು ದಾಳಿ ನಡೆಸಿದ್ದಾರೆ. ಈ ವೇಳೆ, ಎರಡು ನಾಯಿಗಳನ್ನು ಹೊಡೆದು ಸಾಯಿಸಿದ್ದಾರೆ.
ಇದೇ ವೇಳೆ, ಗಂಭೀರ ಗಾಯಗೊಂಡ ಶಿಕ್ಷಕಿ ಸೇರಿ ನಾಲ್ವರನ್ನು ಹಾಸನದ ಹಿಮ್ಸ್ ಗೆ ಶಿಫ್ಟ್ ಮಾಡಲಾಗಿದೆ. ಆಸ್ಪತ್ರೆಗೆ ಡಿಹೆಚ್ಓ ಡಾ. ಅನಿಲ್ ಕುಮಾರ್ ಭೇಟಿ ನೀಡಿದ್ದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
Tension gripped Belur town in Hassan district after a pack of stray dogs attacked a schoolteacher, her husband, and several locals during a caste census survey. Following the incident, angry residents retaliated by pelting stones at strays in the area, killing two dogs on the spot. Teacher Chikkamma, who sustained severe injuries, along with three others, has been shifted to Hassan Institute of Medical Sciences (HIMS) for treatment.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
30-01-26 02:04 pm
HK News Desk
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm