ಬ್ರೇಕಿಂಗ್ ನ್ಯೂಸ್
08-10-25 09:21 am Bangalore Correspondent ಕರ್ನಾಟಕ
ಬೆಂಗಳೂರು, ಅ 07 : ಕಳ್ಳತನ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಿ ಅವರಿಂದ ಚಿನ್ನ ರಿಕವರಿ ಮಾಡಿದ್ದರೂ ಅವನ್ನು ವಾರಸುದಾರರಿಗೆ ಹಿಂದಿರುಗಿಸದ ಆರೋಪದ ಹಿನ್ನಲೆ ಸೂರ್ಯನಗರ ಪೊಲೀಸ್ ಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿ ಮೇಲೆಯೇ ದೂರು ದಾಖಲಾಗಿದೆ.
ಕೇಂದ್ರ ವಲಯ ಐಜಿ ಲಾಬೂರಾಮ್ ಅವರಿಗೆ ವಕೀಲ ಮತ್ತು ಸಾಮಾಜಿಕ ಕಾರ್ಯಕರ್ತ ವೆಂಕಟಾಚಲಪತಿ ಈ ಬಗ್ಗೆ ದೂರು ನೀಡಿದ್ದು, ಕಂಪ್ಲೇಂಟ್ ಆಧರಿಸಿ ಇನ್ಸ್ಪೆಕ್ಟರ್ ಸಂಜೀವ್ ಕುಮಾರ್ ಮಹಾಜನ್ ವಿರುದ್ಧ ಹೆಚ್ಚುವರಿ ಎಸ್ಪಿ ನೇತೃತ್ವದ ತನಿಖೆಗೆ ಸೂಚಿಸಲಾಗಿದೆ.
10ಕ್ಕೂ ಹೆಚ್ಚು ಮನೆಗಳಲ್ಲಿ ಕಳ್ಳತನ ಮಾಡಿದ್ದ ತಮಿಳುನಾಡು ಮೂಲದ ಕುಖ್ಯಾತ ಸುಧಾಕರನ್ ಮತ್ತು ಗ್ಯಾಂಗ್ ನ ಸಂಜೀವ್ ಕುಮಾರ್ ಬಂಧಿಸಿದ್ದರು. ಕಳ್ಳರ ಜೊತೆ ಚಿನ್ನ ಖರೀದಿಸಿದ್ದ ಆರೋಪಿಗಳೂ ಸಿಕ್ಕಿದ್ದರು. ಆದರೆ ಆರೋಪಿಗಳು ಕದ್ದಿದ್ದ ಸುಮಾರು 2 ಕೆ.ಜಿ. ಚಿನ್ನದ ಪೈಕಿ 200 ಗ್ರಾಂಗಳಷ್ಟನ್ನು ಮಾತ್ರ ಸರ್ಕಾರಕ್ಕೆ ಮತ್ತು ಚಿನ್ನ ಕಳೆದುಕೊಂಡವರಿಗೆ ತೋರಿಸಲಾಗಿದೆ. ಉಳಿದಿದ್ದನ್ನುಇನ್ಸ್ಪೆಕ್ಟರ್ ಮತ್ತು ಸಿಬ್ಬಂದಿಯೇ ಹಂಚಿಕೊಂಡಿರೋದಾಗಿ ದೂರಲ್ಲಿ ಆರೋಪಿಸಲಾಗಿದೆ.
In a shocking case of alleged corruption within the police force, a complaint has been filed against Suryanagar Police Inspector Sanjeev Kumar Mahajan and his staff for misappropriating 1.8 kilograms of gold recovered during a theft investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am