ಬ್ರೇಕಿಂಗ್ ನ್ಯೂಸ್
16-10-25 04:44 pm HK News Desk ಕರ್ನಾಟಕ
ಮೈಸೂರು, ಅ.16 : ಐದು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿದ್ದರೆ ರಾಜ್ಯಕ್ಕೆ ಒಳ್ಳೆಯದಾಗುತ್ತೆ. ಒಳ್ಳೆಯ ಆಡಳಿತ ಕೊಡಲು ಸಾಧ್ಯವಾಗುತ್ತೆ ಎನ್ನುವುದು ನಮ್ಮ ನಂಬಿಕೆ. ಹೀಗಾಗಿ ಸಿದ್ದರಾಮಯ್ಯ ಅವರೇ 5 ವರ್ಷ ಸಿಎಂ ಆಗಿ ಇರುತ್ತಾರೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ.
ನವೆಂಬರ್ ಕ್ರಾಂತಿ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ, ನನಗೆ ಯಾವುದೇ ಕ್ರಾಂತಿ ಬಗ್ಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗಲಿ ಬೇರೆ ನಾಯಕರಾಗಲಿ, ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದ್ರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ರೆ ಶಾಸಕರು ಸುಮ್ಮನೆ ಇರ್ತಿದ್ರಾ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು. ಎಲ್ಲರ ಬೆಂಬಲ ಇರೋದ್ರಿಂದಲೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.
ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ. ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ ಎಂದೂ ಯತೀಂದ್ರ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಿ ಎರಡೂವರೆ ವರ್ಷ ನವೆಂಬರ್ ವೇಳೆಗೆ ಪೂರ್ತಿಯಾಗುವುದರಿಂದ ಸ್ಥಾನ ಬಿಟ್ಟು ಕೊಡಲಿದ್ದಾರೆ, ಡಿಕೆಶಿ ಸಿಎಂ ಆಗುತ್ತಾರೆಂಬ ವದಂತಿ ಇದೆ. ಇದರ ಬಗ್ಗೆ ಡಿಕೆಶಿ ಬೆಂಬಲಿಗರು ಹೇಳುತ್ತಿದ್ದರೆ, ಸಿದ್ದರಾಮಯ್ಯ ಪರ ಇರುವವರು ಹಾಗೇನೂ ಇಲ್ಲ ಎಂದು ಹೇಳುತ್ತಿದ್ದಾರೆ.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am