ಬ್ರೇಕಿಂಗ್ ನ್ಯೂಸ್
28-12-20 02:37 pm Headline Karnataka News Network ಕರ್ನಾಟಕ
ಬೆಳಗಾವಿ, ಡಿಸೆಂಬರ್ 28; ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜಸ್ತಂಭ ಇಡಲು ಪ್ರಯತ್ನ ನಡೆಸಲಾಗಿದೆ. ಕನ್ನಡ ಪರ ಸಂಘಟನೆಗಳ ಪ್ರಯತ್ನಕ್ಕೆ ಪೊಲೀಸರು ಅಡ್ಡಿ ಪಡಿಸಿದ್ದಾರೆ.
ಸೋಮವಾರ ಏಕಾಏಕಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಕನ್ನಡ ಧ್ವಜ ಇರುವ ಸ್ತಂಭವನ್ನು ಪಾಲಿಕೆ ಕಚೇರಿ ಮುಂದೆ ಸ್ಥಾಪನೆ ಮಾಡಲು ಪ್ರಯತ್ನ ನಡೆಸಿದರು. ಆಗ ಪೊಲೀಸರು ಹಾಗೂ ಕನ್ನಡಪರ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭವನ್ನು ಕಾರ್ಯಕರ್ತರು ನಿಲ್ಲಿಸಿದರು.
ಇದರಿಂದಾಗಿ ಮಹಾನಗರ ಪಾಲಿಕೆ ಎದುರು ಹೈಡ್ರಾಮಾ ನಡೆಯಿತು. ಪೊಲೀಸರು ಮೊಳೆ, ಸುತ್ತಿಗೆಗಳನ್ನು ವಶಕ್ಕೆ ಪಡೆದುಕೊಂಡರು.

ಕನ್ನಡ ಹೋರಾಟಗಾರರು ಧ್ವಜಸ್ತಂಭ ಅಳವಡಿಸಿ ನಾಡಗೀತೆ ಹಾಡಿದರು. ಪೊಲೀಸರು ಅವರನ್ನು ಸ್ಥಳದಿಂದ ಕಳಿಸಲು ಪ್ರಯತ್ನ ನಡೆಸಿದರು. ಆಗ ವಾಗ್ವಾದ ಆರಂಭವಾಯಿತು. ಕ್ಷಣಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.
ಇದೇ ಮೊದಲ ಬಾರಿಗೆ ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ಪರ ಸಂಘಟನೆಗಳ ಸದಸ್ಯರು ಇತಿಹಾಸ ಬರೆದರು. ಪೊಲೀಸರು ಮತ್ತು ಹೋರಾಟಗಾರರ ನಡುವೆ ಜಟಾಪಟಿ ಮುಂದುವರೆದಿದೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am