ಬ್ರೇಕಿಂಗ್ ನ್ಯೂಸ್
23-10-25 03:42 pm HK News Desk ಕರ್ನಾಟಕ
ಹುಬ್ಬಳ್ಳಿ, ಅ.23 : ಪ್ರಿಯಾಂಕ ಖರ್ಗೆ ರಾಜ್ಯದ ಹೊಸ ಉಪ ಮುಖ್ಯಮಂತ್ರಿ ಆಗಲಿದ್ದಾರೆ. ಈ ಬಗ್ಗೆ ದೆಹಲಿ ಮಟ್ಟದಲ್ಲಿ ಪ್ಲಾನ್ ಮಾಡಲಾಗಿದೆ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಸಿಎಂ ಬದಲಾವಣೆ ವಿಚಾರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಪ್ರಿಯಾಂಕ್ ಖರ್ಗೆ ಉಪ ಮುಖ್ಯಮಂತ್ರಿ ಆಗುವ ಬಗ್ಗೆ ದೆಹಲಿಯಲ್ಲಿ ಎಐಸಿಸಿ ಮಟ್ಟದಲ್ಲಿ ಈ ಪ್ಲ್ಯಾನ್ ನಡೆದಿದೆ. ಒಂದು ವೇಳೆ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಬಲ ಬಂದಂತಾಗುತ್ತದೆ ಎಂದು ಸಂತೋಷ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ತುರ್ತು ಪರಿಸ್ಥಿತಿಯಿದೆ ಎಂದು ಆರೋಪಿಸಿದ ಶ್ರೀರಾಮುಲು, ಕಾಂಗ್ರೆಸ್ ಸರ್ಕಾರವು ವಿನಾಕಾರಣ ಆರ್ಎಸ್ಎಸ್ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡುತ್ತಿದೆ. ಆರ್ಎಸ್ಎಸ್ನಲ್ಲಿ ಮುಕ್ತವಾಗಿ ಭಾಗವಹಿಸಲು ಕೇಂದ್ರ ಸರ್ಕಾರ ಗೆಜೆಟ್ ಮೂಲಕ ಅವಕಾಶ ನೀಡಿದರೂ, ಕಾಂಗ್ರೆಸ್ ಇದರಲ್ಲಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದರು.
ಕಾಂಗ್ರೆಸ್ ಸರ್ಕಾರವನ್ನು 'ನಿಂತ ನೀರಿನ ಸರ್ಕಾರ' ಎಂದು ಜರೆದ ಅವರು, ತಮ್ಮ ಆಡಳಿತ ವೈಫಲ್ಯಗಳನ್ನು ಮರೆಮಾಚಲು ಆರ್ಎಸ್ಎಸ್ ವಿಚಾರವನ್ನು ಹುಟ್ಟುಹಾಕಿದ್ದಾರೆ ಎಂದು ಆರೋಪಿಸಿದ್ದಾರೆ. ವಿಧಾನಸೌಧದಲ್ಲಿ 'ಪಾಕಿಸ್ತಾನ್ ಜಿಂದಾಬಾದ್' ಘೋಷಣೆ ಕೂಗಿದವರನ್ನು ಕಾಂಗ್ರೆಸ್ ರಾಜ್ಯಸಭೆ ಮತ್ತು ಲೋಕಸಭೆಗೆ ಸದಸ್ಯರನ್ನಾಗಿ ಮಾಡುತ್ತಿದೆ. ಆದರೆ ಭಾರತ ಮಾತೆಗೆ ಜೈ ಎನ್ನುವವರನ್ನ ಅಥವಾ ಆರ್ಎಸ್ಎಸ್ ಜಿಂದಾಬಾದ್ ಎಂದರೆ ಕ್ರಮ ಕೈಗೊಳ್ಳುತ್ತಾರೆ ಎಂದರೆ ಕಾಂಗ್ರೆಸಿಗರ ಮನಸ್ಥಿತಿ ಏನು ಎಂದು ಪ್ರಶ್ನಿಸಿದರು.
Former minister B. Sriramulu has made a sensational statement claiming that Priyank Kharge, son of AICC president Mallikarjun Kharge, will soon be appointed as Deputy Chief Minister of Karnataka. According to Sriramulu, the plan has already been finalized at the AICC level in Delhi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am