ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am