ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm