ಬ್ರೇಕಿಂಗ್ ನ್ಯೂಸ್
28-12-20 04:09 pm Headline Karnataka News Network ಕರ್ನಾಟಕ
ಮಡಿಕೇರಿ, ಡಿ.28 : ನಿನ್ನೆ ಸಂಜೆ ಹಾಗೂ ರಾತ್ರಿ ಕೊಡಗು ಜಿಲ್ಲೆಯ ಎರಡು ಕಡೆ ನಡೆದ ಪ್ರತ್ಯೇಕ ಆನೆ ದಾಳಿ ಪ್ರಕರಣದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟು, ಮೂವರು ಗಾಯಗೊಂಡಿದ್ದಾರೆ.
ಮಡಿಕೇರಿ ತಾಲೂಕು ನಾಪೋಕ್ಲು ಸಮೀಪದ ಪೇರೂರು ಗ್ರಾಮದ 48 ವರ್ಷದ ಅಪ್ಪಣ್ಣ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದಾರೆ. ಭಾನುವಾರ ಸಂಜೆ ಸಮಾರಂಭಕ್ಕೆ ತೆರಳಿ, ಮನೆಗೆ ಮರಳುವ ಸಂದರ್ಭ ಕಾಡಾನೆ ದಾಳಿ ನಡೆಸಿದೆ. ದಾಳಿಯಿಂದ ತೀವ್ರವಾಗಿ ಗಾಯಗೊಂಡು ಅಪ್ಪಣ್ಣ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಸೋಮವಾರಪೇಟೆ ತಾಲೂಕಿನ ಕೂಗೂರಿನಲ್ಲೂ ಭಾನುವಾರ ಸಂಜೆ ಕಾಡಾನೆ ದಾಳಿ ನಡೆಸಿದೆ. ಪರಿಣಾಮ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮೂವರು ಗಾಯಗೊಂಡಿದ್ದಾರೆ. ಕೂಗೂರಿನ ಮೋಹನ್ ಅವರ ಕಾಫಿ ತೋಟದಲ್ಲಿ ಕಾರ್ಮಿಕರು ಕಾಫಿ ಹಣ್ಣು ಬಿಡಿಸುತ್ತಿದ್ದ ವೇಳೆ ಕಾಡಾನೆ ಹಠಾತ್ತನೇ ದಾಳಿ ನಡೆಸಿದೆ. ಈ ವೇಳೆ ಶುಕೂರ್ ಮತ್ತು ಓಮೇಜ್ ಎಂಬವರು ಆನೆ ದಾಳಿಯಿಂದ ಗಾಯಗೊಂಡಿದ್ದಾರೆ.
ಪಕ್ಕದಲ್ಲೇ ಇದ್ದ ಕಾರ್ಮಿಕ ಮಹಿಳೆ ಎರಡು ವರ್ಷದ ಮಗುವನ್ನು ಎತ್ತಿಕೊಂಡು ಓಡುವ ವೇಳೆ ಬಿದ್ದು ಗಾಯಗೊಂಡಿದ್ದಾರೆ. ಮಗುವಿನ ಕೈ ಮುರಿದಿದೆ. ಎರಡು ಪ್ರಕರಣಗಳಲ್ಲೂ ಸ್ಥಳಕ್ಕೆ ಬಂದ ಅರಣ್ಯ ಅಧಿಕಾರಿಗಳನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ.
04-05-25 02:27 pm
Bangalore Correspondent
Suhas Shetty Murder, Parameshwar: ಸುಹಾಸ್ ಶೆಟ್...
04-05-25 01:18 pm
Karkala Mla Sunil Kumar, Parameshwar: ಆ್ಯಂಟಿ...
03-05-25 09:38 pm
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm