ಬ್ರೇಕಿಂಗ್ ನ್ಯೂಸ್
30-10-25 04:34 pm Bangalore Correspondent ಕರ್ನಾಟಕ
ಬೆಂಗಳೂರು, ಅ.30 : ಸಿದ್ದರಾಮಯ್ಯ ಅವರೇ ಐದು ವರ್ಷಗಳ ಅವಧಿಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಾರೆ ಎಂದು ಘೋಷಿಸುವಂತೆ ಅಹಿಂದ ಸಂಘಟನೆಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆದು ಒತ್ತಾಯಿಸಿವೆ.
ನಾಯಕತ್ವ ಬದಲಾವಣೆಯ ಕುರಿತ ಊಹಾಪೋಹಗಳಿಗೆ ಅಂತ್ಯ ಹಾಡಲು ತಕ್ಷಣವೇ ಮಧ್ಯಪ್ರವೇಶಿಸುವಂತೆ ಒತ್ತಾಯಿಸಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ವಿವಿಧ ಅಹಿಂದ ಸಂಘಟನೆಗಳ ಪ್ರತಿನಿಧಿಗಳು ಬುಧವಾರ ಪತ್ರಗಳನ್ನು ಬರೆದಿದ್ದಾರೆ.
ನವೆಂಬರ್ನಲ್ಲಿ ಕಾಂಗ್ರೆಸ್ ಸರ್ಕಾರ ಎರಡೂವರೆ ವರ್ಷ ಪೂರೈಸಲಿದ್ದು ಇದೇ ವೇಳೆ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದೆ ಎಂಬ ಊಹಾಪೋಹಗಳ ಹಿನ್ನೆಲೆಯಲ್ಲಿ ಅಹಿಂದ ಸಂಘಟನೆಗಳು ನಗರದ ರಾಮಸ್ವಾಮಿ ವೃತ್ತದಲ್ಲಿರುವ ಅಂಚೆ ಪೆಟ್ಟಿಗೆ ಬಳಿ ಪತ್ರ ಚಳವಳಿ ನಡೆಸಿದವು. '2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಅಹಿಂದ ನಾಯಕ ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ 135 ಸ್ಥಾನಗಳನ್ನು ಗೆದ್ದಿತ್ತು. ಇದು ಕರ್ನಾಟಕದಲ್ಲಿ ಮತ್ತೆ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣವಾಯಿತು. ಈ ದೊಡ್ಡ ಮಟ್ಟದ ಗೆಲುವಿಗೆ ಸಿದ್ದರಾಮಯ್ಯ ಅವರ ನಾಯಕತ್ವ ಮತ್ತು ಅಹಿಂದ ಸಮುದಾಯಗಳ ಒಗ್ಗಟ್ಟು ಕಾರಣ' ಎಂದು ಅಹಿಂದ ಸಂಘಟನೆಗಳು ರಾಹುಲ್ ಗಾಂಧಿಗೆ ಬರೆದ ಪತ್ರದಲ್ಲಿ ತಿಳಿಸಿವೆ.
'ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ನೆಲೆ ತುಂಬಾ ಬಲಿಷ್ಠವಾಗಿದ್ದು, ಇದಕ್ಕೆ ಪ್ರಮುಖ ಕಾರಣ ಸಿದ್ದರಾಮಯ್ಯ ಅವರ ಆಡಳಿತ, ಜನಪರ ಖಾತರಿ ಯೋಜನೆ, ಅಹಿಂದ ಸಮುದಾಯಗಳ ಮೇಲಿನ ಅವರ ಪ್ರೀತಿ ಮತ್ತು ಕಾಳಜಿ, ಸಾಮಾಜಿಕ ನ್ಯಾಯದ ಸಿದ್ಧಾಂತ, ಶೋಷಿತ ಸಮುದಾಯಗಳ ಕಲ್ಯಾಣಕ್ಕೆ ಅವರ ಕೊಡುಗೆಗಳು ಮತ್ತು ಎಲ್ಲರಿಗೂ ಸಮಾನತೆಯ ತತ್ವದಲ್ಲಿ ಅವರ ನಂಬಿಕೆ' ಎಂದು ಅದು ಹೇಳಿದೆ.
Various AHINDA (Backward Classes, Dalits, and Minorities) organizations have written a letter to Congress leader Rahul Gandhi, urging him to officially declare Chief Minister Siddaramaiah as the head of the Karnataka government for the entire five-year term.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm