ಬ್ರೇಕಿಂಗ್ ನ್ಯೂಸ್
30-10-25 06:22 pm HK News Desk ಕರ್ನಾಟಕ
ಕಲಬುರ್ಗಿ, ಅ.30 : ಚಿತ್ತಾಪುರದಲ್ಲಿ ಆರ್ಎಸ್ಎಸ್ ಪಥ ಸಂಚಲನ ಕುರಿತ ರಿಟ್ ಅರ್ಜಿ ಬಗ್ಗೆ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಿತು. ಅ.28ರಂದು ನಡೆದ ಶಾಂತಿಸಭೆಯಲ್ಲಿ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ. ಭದ್ರತೆ ಏರ್ಪಡಿಸಲು ಮತ್ತು ಸಂಘಟನೆಗಳ ಜೊತೆ ಮಾತುಕತೆ ನಡೆಸಲು ನ.5ರ ವರೆಗೆ ಕಾಲಾವಕಾಶ ನೀಡಬೇಕು ಎಂದು ಅಡ್ವಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಕೇಳಿಕೊಂಡಿದ್ದು ಇದರಂತೆ ಹೈಕೋರ್ಟ್ ವಿಚಾರಣೆಯನ್ನು ನ.7ಕ್ಕೆ ಮುಂದೂಡಿದೆ.
ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಹೈಕೋರ್ಟ್ ಸೂಚನೆ ನೀಡಿದ್ದು ಅದಕ್ಕೆ ಎರಡೂ ಕಡೆಯವರು ಒಪ್ಪಿಗೆ ನೀಡಿದ್ದಾರೆ. ವಿಚಾರಣೆ ವೇಳೆ ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ, ಮೊನ್ನೆಯ ಶಾಂತಿ ಸಭೆಗೆ ಅರ್ಜಿದಾರರೇ ಹಾಜರಾಗಿರಲಿಲ್ಲ. ವಿವಾದ ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ. ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು ಆಕ್ಷೇಪ ಸಲ್ಲಿಸಿದರು. ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಅವರು ಬಂದಿರಲಿಲ್ಲ ಎಂದು ಅರ್ಜಿದಾರರ ಪರವಾಗಿ ವಕೀಲ ಅರುಣ್ ಶ್ಯಾಮ್ ತಿಳಿಸಿದರು.
ಅರ್ಜಿದಾರರೇ ಶಾಂತಿ ಸಭೆಗೆ ಹಾಜರಾಗದ್ದಕ್ಕೆ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರರು ಬರಲಾಗದಿದ್ದರೆ ಅವರ ವಕೀಲರು ಸಭೆಗೆ ಹಾಜರಾಗಬಹುದಿತ್ತು. ನೀವು ಅರ್ಹತೆ ಮೇಲೆ ವಾದ ಮಂಡಿಸಿ. ಯಾರಿಗೆ ವಿಚಾರ ಗೊತ್ತಿರುತ್ತದೆ, ಅವರೇ ಶಾಂತಿ ಸಭೆಗೆ ಹಾಜರಾಗಬೇಕಿತ್ತು. ನಾವು ಹೇಳಿದ್ದಕ್ಕೂ ಒಂದು ಕಾರಣವಿರುತ್ತದೆ ಎಂದು ತಿಳಿಯಬೇಕಿತ್ತು ಎಂದು ಜಡ್ಜ್ ತಿಳಿಸಿದರು.
ಅರ್ಜಿದಾರರ ಪರ ವಕೀಲರಿಗೆ ಆಹ್ವಾನವಿರಲಿಲ್ಲ. ಮತ್ತೊಂದು ಸಭೆ ನಡೆಸಿದರೆ ಹಾಜರಾಗುತ್ತೇವೆ ಎಂದು ಅರುಣ್ ಶಾಮ್ ತಿಳಿಸಿದರು. ಆಗ ಎಜಿ ಶಶಿಕಿರಣ್ ಶೆಟ್ಟಿ ನವೆಂಬರ್ 5ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ಸಿದ್ಧರಿದ್ದೇವೆ. ಸಮಸ್ಯೆ ಬಗೆಹರಿಸುವುದಷ್ಟೇ ನಮ್ಮ ಉದ್ದೇಶವಾಗಿದೆ. ಹಾಗಾಗಿ ನವೆಂಬರ್ 5 ರಂದು ಮತ್ತೆ ಶಾಂತಿ ಸಭೆ ನಡೆಸಲಾಗುವುದು ಎಂದು ತಿಳಿಸಿದರು.
The Kalaburagi Bench of the Karnataka High Court heard a writ petition related to the RSS (Rashtriya Swayamsevak Sangh) Path Sanchalan in Chittapur. The court noted that a final decision could not be reached during the peace meeting held on October 28.
29-12-25 07:24 pm
Bangalore Correspondent
ವ್ಯಾಪಕ ಭ್ರಷ್ಟಾಚಾರ ; ಕೋಲಾರದಲ್ಲಿ 25 ಗ್ರಾಪಂ ವಿರು...
28-12-25 09:03 pm
Seabird Bus, Drink and Drive: ಮೆಜೆಸ್ಟಿಕ್ ನಲ್ಲ...
27-12-25 02:40 pm
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
29-12-25 08:47 pm
Mangalore Correspondent
ಹಿಂದುತ್ವದ ನೆಲೆ ಅನ್ನೋರಿಗೆ ನಾಚಿಕೆಯಾಗಬೇಕು, ವಿಶ್ವ...
29-12-25 07:37 pm
ಉಡುಪಿ ; ಬುದ್ದಿ ಮಾತು ಹೇಳಿದ್ದಕ್ಕೆ 17 ವರ್ಷದ ಯುವತ...
29-12-25 01:24 pm
ಸಕಲೇಶಪುರ- ಸುಬ್ರಹ್ಮಣ್ಯ 55 ಕಿಮೀ ಘಾಟ್ ವಿದ್ಯುದೀಕರ...
29-12-25 11:45 am
ಮಂಗಳೂರು ಕಂಬಳದಲ್ಲಿ ಹೊಸ ಇತಿಹಾಸ ; ಹುಸೇನ್ ಬೋಲ್ಟ್...
28-12-25 09:37 pm
29-12-25 03:02 pm
Mangalore Correspondent
ಬೆಂಗಳೂರಿನಲ್ಲಿ ಮೂರು ಡ್ರಗ್ಸ್ ಫ್ಯಾಕ್ಟರಿ ಮೇಲೆ ಮ...
29-12-25 02:07 pm
ಮೈಸೂರಿನಲ್ಲಿ ಹಾಡಹಗಲೇ ಜುವೆಲ್ಲರಿ ಅಂಗಡಿಗೆ ನುಗ್ಗಿ...
28-12-25 05:19 pm
ಬೈಕಿನಲ್ಲಿ 19 ಕೇಜಿ ಗೋಮಾಂಸ ಸಾಗಣೆ ; ಬಜ್ಪೆ ಮಳಲಿಯಲ...
27-12-25 07:42 pm
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm