ಬ್ರೇಕಿಂಗ್ ನ್ಯೂಸ್
05-11-25 06:15 pm Bangalore Correspondent ಕರ್ನಾಟಕ
ಬೆಂಗಳೂರು, ನ.5 : ಕೇಂದ್ರ ಸರ್ಕಾರವು ಜಿಎಸ್ ಟಿ ತೆರಿಗೆ ಇಳಿಕೆ ಮಾಡಿದ ಬೆನ್ನಲ್ಲೇ ರಾಜ್ಯ ಸರ್ಕಾರವು ಕೆಎಂಎಫ್ ತುಪ್ಪದ ದರವನ್ನು ಏರಿಸಿದ್ದು ಇಳಿಕೆಯ ಖುಷಿ ಜನರಿಗೆ ತಲುಪುವ ಮೊದಲೇ ಬಿಸಿ ತಟ್ಟಿಸಿದೆ. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ (KMF) ನಂದಿನಿ ತುಪ್ಪದ ದರವನ್ನು ಪ್ರತಿ ಲೀಟರ್ಗೆ 90 ರೂಪಾಯಿ ಏರಿಸಿದ್ದು ಭರ್ಜರಿ ಶಾಕ್ ನೀಡಿದೆ.
ಇತ್ತೀಚೆಗಷ್ಟೇ ಜಿಎಸ್ಟಿ ದರವನ್ನು ಕೇಂದ್ರ ಸರ್ಕಾರವು ಇಳಿಕೆ ಮಾಡಿತ್ತು. ಇದರಂತೆ ಕೆಎಂಎಫ್ ಹಾಲು ಉತ್ಪನ್ನಗಳ ದರವೂ ಇಳಿಕೆಯಾಗಿತ್ತು. ನಂದಿನಿ ತುಪ್ಪದ ಬೆಲೆ 40 ರೂಪಾಯಿ ಇಳಿಕೆಯಾಗಿತ್ತು. ಆದರೆ, ಈಗಿನ ದರ ಏರಿಕೆಯು ಗ್ರಾಹಕರಿಗೆ ಬಿಸಿ ತುಪ್ಪವಾಗಿಸಿದೆ. ಇಂದಿನಿಂದಲೇ ನೂತನ ದರ ಜಾರಿಗೆ ಬರಲಿದೆ ಎಂದು ಕೆಎಂಎಫ್ ತಿಳಿಸಿದೆ.
ನಂದಿನಿ ತುಪ್ಪದ ಬೆಲೆ
ಈ ಹಿಂದೆ ಒಂದು ಕೆಜಿ ತುಪ್ಪಕ್ಕೆ 610 ರೂ. ಇತ್ತು, ಸದ್ಯ 90 ರೂ. ಏರಿಕೆಯಿಂದ 700 ರೂ.ಗೆ ಏರಿಕೆಯಾಗಿದೆ. ಜಿಎಸ್ಟಿ ಸುಧಾರಣೆ ಬಳಿಕ 40 ರೂಪಾಯಿ ಇಳಿಕೆ ಮಾಡಲಾಗಿತ್ತು. ಜಾಗತಿಕ ಮಾರುಕಟ್ಟೆಯಲ್ಲಿ ದರ ಏರಿಕೆ ಹಿನ್ನೆಲೆ ದಿಢೀರ್ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಕೆಎಂಎಫ್ ಸಮಜಾಯಿಷಿ ನೀಡಿದೆ.
ನಂದಿನಿ ತುಪ್ಪದ ಹೊಸ ದರ ಪಟ್ಟಿ
Soon after the Central Government announced a reduction in the Goods and Services Tax (GST) on dairy products, the Karnataka Milk Federation (KMF) has increased the price of its popular Nandini Ghee, giving consumers a surprise “hot ghee” shock.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am