ಬ್ರೇಕಿಂಗ್ ನ್ಯೂಸ್
29-12-20 12:36 am Bangalore Correspondent ಕರ್ನಾಟಕ
ಬೆಂಗಳೂರು (ಡಿ. 29): ರೋನಾ ವರ್ಷಕ್ಕೆ ಗುಡ್ ಬೈ ಹೇಳಿ 2021 ಹೊಸ ವರ್ಷವನ್ನು ಸ್ವೀಕರಿಸುವ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕರೋನಾ ರೂಪಾಂತರ ಅಲೆ ಇರುವ ಹಿನ್ನೆಲೆಯಲ್ಲಿ ಸುರಕ್ಷತಾ ಭಾಗವಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಾತ್ರಿ 8 ರಿಂದ ಮರು ದಿನ ಬೆಳಗ್ಗೆ 6 ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಅನ್ವಯ ವಾಗುವಂತೆ ಆದೇಶ ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶ ಮಾಡಿದ್ದಾರೆ.
ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ತಿಳಿಸಿದರು.
ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್ಗಳಲ್ಲಿ ಈವೆಂಟ್, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
There will be no public New Year celebrations in Bengaluru involving large groups as the city police have announced curfew on New Year’s Eve. The move was announced by Bengaluru Police Commissioner Kamal Pant who said that Section 144 of CRPC would be imposed across the city in the light of the Covid-19 pandemic.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm