ಬ್ರೇಕಿಂಗ್ ನ್ಯೂಸ್
29-12-20 12:36 am Bangalore Correspondent ಕರ್ನಾಟಕ
ಬೆಂಗಳೂರು (ಡಿ. 29): ರೋನಾ ವರ್ಷಕ್ಕೆ ಗುಡ್ ಬೈ ಹೇಳಿ 2021 ಹೊಸ ವರ್ಷವನ್ನು ಸ್ವೀಕರಿಸುವ ಸಂಭ್ರಮಕ್ಕೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಕರೋನಾ ರೂಪಾಂತರ ಅಲೆ ಇರುವ ಹಿನ್ನೆಲೆಯಲ್ಲಿ ಸುರಕ್ಷತಾ ಭಾಗವಾಗಿ ಬೆಂಗಳೂರಿನಲ್ಲಿ ಡಿಸೆಂಬರ್ 31 ರಾತ್ರಿ 8 ರಿಂದ ಮರು ದಿನ ಬೆಳಗ್ಗೆ 6 ಗಂಟೆ ವರೆಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಅನ್ವಯ ವಾಗುವಂತೆ ಆದೇಶ ನಗರ ಪೊಲೀಸ್ ಆಯುಕ್ತ ಕಮಲಪಂತ್ ಅವರು ಆದೇಶ ಮಾಡಿದ್ದಾರೆ.
ರಾಜಧಾನಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಸಂಭ್ರಮಾಚರಣೆಗೆ ಅವಕಾಶ ಇರುವುದಿಲ್ಲ. ಇಡೀ ಬೆಂಗಳೂರಲ್ಲಿ ನಾಕಾಬಂದಿ ಇರಲಿದ್ದು, 10 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್ಪಂತ್ ತಿಳಿಸಿದರು.
ಹೊಸವರ್ಷದ ಮಾರ್ಗಸೂಚಿ ಪ್ರಕಟಿಸಿ ಮಾತನಾಡಿದ ಸಾರ್ವಜನಿಕ ಸ್ಥಳಗಳಲ್ಲಿ ವರ್ಷಾಚರಣೆ ನಿಷೇಧ ಇರಲಿದ್ದು, ಐದಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ. ಆದರೆ, ಖಾಸಗಿ ಸ್ಥಳಗಳಲ್ಲಿ ಆಚರಣೆಗೆ ಅವಕಾಶ ನೀಡಲಾಗಿದೆ. ಪಬ್ಗಳಲ್ಲಿ ಈವೆಂಟ್, ಶೋ ನಡೆಸುವಂತಿಲ್ಲ ಹಾಗೂ ವಿಶೇಷ ಡಿಜೆ ವ್ಯವಸ್ಥೆ ಮಾಡುವಂತಿಲ್ಲ. ಹೊಟೇಲ್ಗಳಲ್ಲಿ ಮಾರ್ಗಸೂಚಿ ಪಾಲಿಸಬೇಕು ಎಂದು ತಿಳಿಸಿದರು.
ನಗರದ ಕೆಲವೆಡೆ ವಿಶೇಷ ನಿಗಾ ಇಡಲಾಗಿದ್ದು, ಎಂಜಿ ರಸ್ತೆ, ಕಮರ್ಷಿಯಲ್ ಸ್ಟ್ರೀಟ್, ಚರ್ಚ್ಸ್ಟ್ರೀಟ್, ಕೋರಮಂಗಲ, ಇಂದಿರಾನಗರಗಳಲ್ಲಿ ಹೆಚ್ಚಿನ ಬಂದೋಬಸ್ತ್ ಮಾಡಲಾಗುವುದು. ಈ ಏರಿಯಾಗಳಲ್ಲಿ ಕೂಪನ್ ಬುಕ್ಕಿಂಗ್ ಕಡ್ಡಾಯವಾಗಿದೆ. ಸಂಭ್ರಮಾಚರಣೆ ವೇಳೆ ವಿಶೇಷ ಡಿಜೆಗೆ ನಿರ್ಬಂಧ ಹಾಕಲಾಗಿದ್ದು, ನಿಯಮ ಮೀರಿದರೆ ಮಾಲೀಕರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
There will be no public New Year celebrations in Bengaluru involving large groups as the city police have announced curfew on New Year’s Eve. The move was announced by Bengaluru Police Commissioner Kamal Pant who said that Section 144 of CRPC would be imposed across the city in the light of the Covid-19 pandemic.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm