ಬ್ರೇಕಿಂಗ್ ನ್ಯೂಸ್
09-11-25 03:47 pm Bangalore Correspondent ಕರ್ನಾಟಕ
ಬೆಂಗಳೂರು, ನ.9 : ಎಂಪ್ಲಾಯೀಸ್ ಪ್ರಾವಿಡೆಂಟ್ ಫಂಡ್ (ಇಪಿಎಫ್) ಕೋ ಆಪರೇಟಿವ್ ಸೊಸೈಟಿಯಲ್ಲಿ 70 ಕೋಟಿ ರೂ. ದುರ್ಬಳಕೆ ನಡೆದಿರುವ ಪ್ರಕರಣದಲ್ಲಿ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿ ಅಕೌಂಟೆಂಟ್ ಲಕ್ಷ್ಮಿ ಜಗದೀಶ್ ಮನೆಯಲ್ಲಿ ಅರ್ಧ ಕೆ.ಜಿ.ಗೂ ಅಧಿಕ ಚಿನ್ನ, ಆಸ್ತಿ ಪತ್ರಗಳನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿಗಳಾದ ಸೊಸೈಟಿಯ ಸಿಇಒ ಜಿ. ಗೋಪಿನಾಥ್, ಲೆಕ್ಕಾಧಿಕಾರಿ ಬಿ.ಎಲ್. ಜಗದೀಶ್, ಪತ್ನಿ ಲಕ್ಷ್ಮಿ ಜಗದೀಶ್ ಅವರ ನಿವಾಸಗಳು ಹಾಗೂ ಕಚೇರಿಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.
ಶೋಧದ ವೇಳೆ ಸುಮಾರು ಅರ್ಧ ಕೆಜಿ ಚಿನ್ನಾಭರಣ, ಥಾರ್ ಜೀಪು, ಬಿಎಂಡಬ್ಲ್ಯು ಸೇರಿ ಐಷಾರಾಮಿ ಕಾರುಗಳು, ದುಬಾರಿ ಮೌಲ್ಯದ ಬೈಕ್ಗಳು ಪತ್ತೆಯಾಗಿದ್ದು, ಅವುಗಳನ್ನು ವಶಪಡಿಸಲಾಗಿದೆ. ಜತೆಗೆ, ಭೂಮಿ ಖರೀದಿಯ ದಾಖಲೆಗಳು ಸಿಕ್ಕಿವೆ. ಆರೋಪಿಗಳು ಅಕ್ರಮವಾಗಿ ಹಣವನ್ನು ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿರುವುದು ಪತ್ತೆಯಾಗಿದೆ.
ಸಹಕಾರ ಸಂಘದ ಕಚೇರಿಯಲ್ಲಿ ಪೊಲೀಸರು ಮಹಜರು ನಡೆಸಿ, ತನಿಖೆಗೆ ಅಗತ್ಯವಿರುವ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ರಾಜರಾಜೇಶ್ವರಿನಗರ, ಜೆ.ಪಿ. ನಗರ ಮತ್ತು ಅಂಜನಾಪುರದಲ್ಲಿರುವ ಆರೋಪಿಗಳಾದ ಸಿಇಒ ಜಿ. ಗೋಪಿನಾಥ್, ಲಕ್ಷ್ಮಿ ಆರ್., ಆರೋಪಿ ನಂಬರ್ 9 ಲಿಂಗೇಗೌಡ ಮತ್ತು ಆರೋಪಿ ನಂಬರ್ 10 ರಮಾನುಜ ಅವರ ಮನೆಗಳಲ್ಲೂ ಶೋಧ ನಡೆಸಲಾಗಿದೆ.
ಅವ್ಯವಹಾರದ ಬಗ್ಗೆ ಸಂಘದ ಅಧ್ಯಕ್ಷ ಸಿ.ಜೆ. ಮುರಳೀಧರ್ ಅವರು ಕಳೆದ ವಾರ ದೂರು ಸಲ್ಲಿಸಿದ್ದರು. ಸುಮಾರು 300 ನೌಕರರು ಮತ್ತು ನಿವೃತ್ತ ನೌಕರರು ಠೇವಣಿ ಇಟ್ಟಿದ್ದ 70 ಕೋಟಿ ರೂಪಾಯಿಗಳನ್ನು ದುರುಪಯೋಗಪಡಿಸಲಾಗಿದೆ ಎಂದು ಅವರು ಆರೋಪಿಸಿದ್ದು ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In connection with the ₹70 crore embezzlement case in the Employees’ Provident Fund (EPF) Cooperative Society, the Cubbon Park Police have seized over half a kilogram of gold ornaments and property documents from the residence of the society’s accountant, Lakshmi Jagadish.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am