ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
21-02-26 05:01 pm
HK News Desk
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಶರ್ಟ್ ಬಿ...
20-02-26 08:45 pm
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
21-02-26 05:50 pm
HK News Desk
ಬೆಂಗಳೂರಿನಲ್ಲಿ ಭಯೋತ್ಪಾದಕ ಜಾಲ ; ಎನ್ಐಎ ವಾಂಟೆಡ್ ಲ...
21-02-26 04:29 pm
ಕೊಲೆ- ಆತ್ಮಹತ್ಯೆ-ನಾಪತ್ತೆ ಕತೆ ಕಟ್ಟಿದ್ದ ಮಹಿಳೆ ;...
21-02-26 02:22 pm
Mangalore Police, Safwan Hussain Arrest : ನಟೋ...
20-02-26 10:08 pm
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm