ಬ್ರೇಕಿಂಗ್ ನ್ಯೂಸ್
10-11-25 07:17 pm Bangalore Correspondent ಕರ್ನಾಟಕ
ಬೆಂಗಳೂರು, ನ.10 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಮರು ನಮಾಜ್ ಮಾಡಿದ ಘಟನೆಗೆ ಆಕ್ರೋಶ ವ್ಯಕ್ತವಾಗುತ್ತಿದ್ದು ಮುಸ್ಲಿಮರ ಪ್ರಾರ್ಥನೆಯನ್ನು ಸಮರ್ಥಿಸುವ ಭರದಲ್ಲಿ ಮಾಜಿ ಸಚಿವ ಆಂಜನೇಯ ಹಿಂದುಗಳನ್ನು ಅಣಕಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಮುಸ್ಲಿಮರ ಶ್ರದ್ಧೆ ನೋಡಿ ನೀವು ಕಲಿಯಿರಿ. ಅವರು ಎಲ್ಲೇ ಇದ್ದರೂ ಅವರ ಮನದ ನೆಮ್ಮದಿಗೆ ಪ್ರಾರ್ಥನೆ ಮಾಡುತ್ತಾರೆ. ಅದು ಬಸ್ ಸ್ಟ್ಯಾಂಡ್ ಇರಲಿ, ರಸ್ತೆ ಇರಲಿ ಅಥವಾ ವಿಮಾನ ನಿಲ್ದಾಣವೇ ಆಗಲಿ ಸಾಮೂಹಿಕ ಪ್ರಾರ್ಥನೆಯನ್ನ ಅಚ್ಚುಕಟ್ಟಾಗಿ ಮಾಡುತ್ತಾರೆ. ನಮ್ಮವರಂತೆ ನಾಮ ಹಾಕಿಕೊಂಡು, ಪೂಜೆ ಮಾಡಿ ತಟ್ಟೆಗೆ ದಕ್ಷಿಣೆ ಹಾಕಿ ಎಂದು ಕೇಳಲ್ಲ. ಅವರು ಮೂರ್ಖರಲ್ಲ, ಮಸೀದಿ ಇಲ್ಲ ಅಂತ ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರಬಹುದು ಎಂದು ಆಂಜನೇಯ ಹೇಳಿದ್ದಾರೆ.
ಅದಕ್ಕೆ ನಾವು ಯಾಕೆ ಸಣ್ಣತನ ತೋರಿಸಬೇಕು? ಗಣೇಶನ ಹಬ್ಬದಲ್ಲಿ ಬ್ರ್ಯಾಂಡಿ ಅಂಗಡಿಗಳು ಫುಲ್ ರಶ್ ಇರುತ್ತವೆ. ಗಣೇಶ ಹಬ್ಬದಲ್ಲಿ ಹೂ, ಹಣ್ಣಿನ ವ್ಯಾಪಾರ ಆಗಲ್ಲ. ಆಗ ಮದ್ಯ ಮಾರಾಟ ಹೆಚ್ಚಾಗಿರುತ್ತದೆ. ನಮ್ಮವರು ಬಾರ್ ಗಳಲ್ಲಿ ಚೆನ್ನಾಗಿ ಕುಡಿದು ದೇವರ ಮುಂದೆ ಬಂದು ಕುಣಿಯುತ್ತಾರೆ ಎಂದು ಆಂಜನೇಯ ಅವರು ಹಿಂದುಗಳ ಪೂಜಾ ಪದ್ಧತಿಯನ್ನೇ ಅಣಕಿಸಿ ಹೇಳಿಕೆ ನೀಡಿದ್ದಾರೆ.
ವಿಮಾನ ನಿಲ್ದಾಣದಲ್ಲಿ ನಮಾಜ್ ಮಾಡಿರುವ ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು ಇದಕ್ಕೆ ಅವಕಾಶ ಕೊಟ್ಟಿದ್ದು ಯಾರು ಸಿದ್ದರಾಮಯ್ಯ ಅವರೇ ಎಂದು ಪ್ರಶ್ನೆ ಮಾಡಿದೆ.
Former Karnataka Minister Hanumanthaiah (Anjaneya) has sparked a major controversy with his remarks defending Muslims who offered Namaz at the Bengaluru International Airport, saying that Hindus should learn devotion from Muslims.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am