ಬ್ರೇಕಿಂಗ್ ನ್ಯೂಸ್
20-11-25 03:30 pm HK News Desk ಕರ್ನಾಟಕ
ಚಾಮರಾಜನಗರ, ನ 20 : ನಾನು ಮೌಢ್ಯಗಳಲ್ಲಿ ನಂಬಿಕೆ ಇಟ್ಟಿಲ್ಲ. ನನಗೆ ಚಾಮರಾಜನಗರ, ಮೈಸೂರು ಎಲ್ಲವೂ ಒಂದೇ, ಇಲ್ಲಿಗೆ ಬಂದಾಗ ನನಗೆ ಅಧಿಕಾರ ಗಟ್ಟಿಯಾಗಿದೆ. ಮೂಢನಂಬಿಕೆಗಳಲ್ಲಿ ನನಗೆ ನಂಬಿಕೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಸ್ಥಾನ ಈಗಲೂ ಗಟ್ಟಿಯಾಗಿದೆ. ಮುಂದೆಯೂ ಗಟ್ಟಿಯಾಗಿರುತ್ತೆ ಎಂದು ಚಾಮರಾಜನಗರದ ಭೇಟಿ ಕುರಿತು ಹೇಳಿಕೆ ನೀಡಿದರು.
ಜನರ ಆಶೀರ್ವಾದ ಇರುವ ತನಕ ನಾನೇ ಸಿಎಂ:
ಎರಡೂವರೆ ವರ್ಷ ಆದಮೇಲೆ ಸಂಪುಟ ಪುನಾರಚನೆ ಮಾಡೋಣ ಅಂದಿದ್ದೆ, ಆ ವಿಚಾರದ ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಅದಕ್ಕೆ ಎಲ್ಲರೂ ಕ್ರಾಂತಿ ಅಂತ ತಿಳಿದುಕೊಂಡಿದ್ದರು. ಆದರೆ, ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಮತ್ತೆ ರಾಜ್ಯದಲ್ಲಿ ನಾವೇ ಅಧಿಕಾರಕ್ಕೆ ಬರುತ್ತೇವೆ, ಎಲ್ಲಿಯತನಕ ಜನರ ಆಶೀರ್ವಾದ ಇರುತ್ತೆ, ಅಲ್ಲಿ ತನಕ ನಾನೇ ಸಿಎಂ ಆಗಿರುತ್ತೇನೆ. 2028ರ ಚುನಾವಣೆಯಲ್ಲಿ ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸಬೇಕು ಎಂಬ ವಿಚಾರವನ್ನು ಮುಂದಿನ ದಿನಗಳಲ್ಲಿ ತೀರ್ಮಾನ ಮಾಡೋಣ ಎಂದು ತಿಳಿಸಿದರು.
ಇದೇ ವೇಳೆ, ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡಿದ ಕುರಿತು ಮಾತನಾಡಿ, ರಾಜ್ಯದಿಂದ ಕೇಂದ್ರಕ್ಕೆ ಹೆಚ್ಚಿನ ಜಿಎಸ್ಟಿ ನೀಡುತ್ತೇವೆ. ಆದರೆ ಅನುದಾನ ಕೊಡುವ ವಿಚಾರದಲ್ಲಿ ಮಾತ್ರ ಸರಿಯಾಗಿ ಕೊಡುತ್ತಿಲ್ಲ. ಹೆಚ್ಚಿನ ಅನುದಾನ ಕೊಡಿ ಎಂದು ನಾನು ಕೇಳುತ್ತೇನೆ ಎಂದರು.
Chief Minister Siddaramaiah firmly dismissed all speculations and rumors surrounding a leadership change in Karnataka. Speaking to the media during his visit to Chamarajanagar, he stated that he doesn’t believe in superstitions or illusions and that his position as Chief Minister remains strong.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am