ಬ್ರೇಕಿಂಗ್ ನ್ಯೂಸ್
21-11-25 10:19 am Bangalore Correspondent ಕರ್ನಾಟಕ
ಬೆಂಗಳೂರು, ನ.21 : ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೆ ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದೆ. ಈ ಹಿಂದೆ ತಂದಿದ್ದ ಶೇ.50ರಷ್ಟು ಟ್ರಾಫಿಕ್ ದಂಡ ರಿಯಾಯಿತಿಯನ್ನ ಇದೀಗ ಮತ್ತೆ ಜಾರಿಗೆ ತಂದಿದೆ. ಈ ಬಗ್ಗೆ ಸರ್ಕಾರ ಮಹತ್ತರ ಘೋಷಣೆ ಮಾಡಿದ್ದು, ಆದೇಶ ಹೊರಡಿಸಿದೆ.
50 ಪರ್ಸೆಂಟ್ ದಂಡ ವಿನಾಯಿತಿ
ವಾಹನ ಸವಾರರಿಗೆ ಬಾಕಿ ಇರುವ ಸಂಚಾರ ದಂಡದ ಕಟ್ಟಲು ಸುಲಭವಾಗುವಂತೆ ರಾಜ್ಯ ಸರ್ಕಾರ ಬಿಗ್ ಆಫರ್ ನೀಡಿದೆ. ಈ ಹಿಂದೆ ಕೂಡ 50 ಪರ್ಸೆಂಟ್ ದಂಡ ವಿನಾಯಿತಿಗೆ ಭರ್ಜರಿ ರಿಯಾಯಿತಿ ಸಿಕ್ಕಿತ್ತು. ಇದೀಗ ಮತ್ತೆ ವಾಹನ ಸವಾರರಿಗೆ ಮೇಲೆ ಶೇ.50 ರಿಯಾಯಿತಿ ಘೋಷಿಸಿದೆ. ರಾಜ್ಯ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಮತ್ತೆ ಆಫರ್ ನೀಡಿದ್ದು, ಸರ್ಕಾರದ ಆದೇಶದಂತೆ (ನವೆಂಬರ್ 21) ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದ್ದು, ಈ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು.
ಹಲವು ತಿಂಗಳಿಂದ ದಂಡ ಪಾವತಿ ಉಳಿಸಿಕೊಂಡಿರುವ ವಾಹನ ಸವಾರರು ಇದೀಗ ಆಫರ್ ಬಳಸಿ ದಂಡ ಪಾವತಿಸಬಹುದಾಗಿದೆ. ಬೆಂಗಳೂರಿನಲ್ಲಿ ಸಂಚಾರ ಪೊಲೀಸ್ ಠಾಣೆಗಳು, ಸಂಚಾರ ನಿರ್ವಹಣಾ ಕೇಂದ್ರ, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ವೆಬ್ ಸೈಟ್ ಗಳಲ್ಲಿ ದಂಡದ ವಿವರ ಪಡೆದು ಅಲ್ಲೇ ಹಣ ಪಾವತಿಸಬಹುದು. ರಿಯಾತಿ ಬಳಸಿಕೊಳ್ಳಲು ಸರ್ಕಾರ ಸೂಚಿಸಿದೆ. ಕಳೆದ ಬಾರಿ ಕೂಡ ಆಫರ್ ನೀಡಲಾಗಿದ್ದು, ಭರ್ಜರಿ ದಂಡದ ಕಲೆಕ್ಷನ್ ಆಗಿತ್ತು.
The Karnataka Congress government has once again brought good news for vehicle owners by reintroducing the 50% traffic fine rebate scheme. The state government has issued a new order announcing the revival of the earlier rebate offer.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am