ಬ್ರೇಕಿಂಗ್ ನ್ಯೂಸ್
27-11-25 11:55 am Bangalore Correspondent ಕರ್ನಾಟಕ
ಬೆಂಗಳೂರು, ನ 27 : ರಾಜ್ಯ ರಾಜಕೀಯದಲ್ಲಿ ಮತ್ತೆ ‘ಕುರ್ಚಿ’ಯ ಕನವರಿಕೆ ಶುರುವಾಗಿದೆ. ಇದೇ ಹೊತ್ತಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಗಳೂರಿನಲ್ಲಿ ನೀಡಿದ ಒಂದು ಹೇಳಿಕೆ ಈಗ ಕಾಂಗ್ರೆಸ್ ಪಾಳಯದಲ್ಲಿ ಅಷ್ಟೇ ಅಲ್ಲ ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.
ವರ್ಡ್ ಪವರ್ ಈಸ್ ವರ್ಲ್ಡ್ ಪವರ್' (ಮಾತಿನ ಶಕ್ತಿಯೇ ವಿಶ್ವದ ಶಕ್ತಿ) ಎಂದು ಡಿಕೆಶಿ ಹೇಳುವ ಮೂಲಕ, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪರೋಕ್ಷವಾಗಿ ಹಳೆಯ ಒಪ್ಪಂದವನ್ನು ನೆನಪಿಸಿದ್ದಾರೆ ಎಂಬ ವಿಶ್ಲೇಷಣೆಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ.

ಆದರೆ, ಕಾಂಗ್ರೆಸ್ ನಾಯಕರ ನಡುವೆ ನಡೆದಿದೆ ಎನ್ನಲಾದ ಆ ಒಪ್ಪಂದವಾದರೂ ಏನು? ಡಿಕೆ ಶಿವಕುಮಾರ್ ಅವರಿಗೆ ನೀಡಿದ್ದ ಮಾತು ಏನು? ಈ ಮಾತು ಕೊಟ್ಟವರು ಯಾರು? ಈ ಯಾವೊಂದು ವಿಚಾರವನ್ನೂ ತಿಳಿಸದೆ ಒಗಟಿನ ರೀತಿಯಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳು ಮಾತನಾಡಿದ್ದಾರೆ.
ಮಾತಿನ ಮರ್ಮವೇನು?
ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಡಿ.ಕೆ, “ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ಅತಿ ದೊಡ್ಡ ಶಕ್ತಿ. ಅದು ನ್ಯಾಯಾಧೀಶರೇ ಆಗಿರಲಿ, ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಯಾರೇ ಆಗಿದ್ದರೂ ಕೊಟ್ಟ ಮಾತಿಗೆ ತಕ್ಕಂತೆ ನಡೆದುಕೊಳ್ಳಬೇಕು,” ಎಂದು ಪ್ರತಿಪಾದಿಸಿದರು.
ಮೇಲ್ನೋಟಕ್ಕೆ ಇದೊಂದು ಸಾಮಾನ್ಯ ತತ್ವದಂತೆ ಕಂಡರೂ, ಪ್ರಸ್ತುತ ರಾಜ್ಯ ರಾಜಕೀಯದ ಸನ್ನಿವೇಶದಲ್ಲಿ ಇದು ಮುಖ್ಯಮಂತ್ರಿ ಹುದ್ದೆಯ ಹಂಚಿಕೆಯ ಒಪ್ಪಂದದ ಕುರಿತಾದ ನೇರ ಸಂದೇಶ ಎಂದೇ ಭಾವಿಸಲಾಗುತ್ತಿದೆ.
Karnataka politics has heated up again as Deputy CM and KPCC president DK Shivakumar sparked discussions with a cryptic statement during a Constitution Day event. Saying “Word power is world power…
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 07:20 pm
HK News Staffer
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am