ಬ್ರೇಕಿಂಗ್ ನ್ಯೂಸ್
27-11-25 12:52 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ಪತನಗೊಂಡು ಒಂದ್ವೇಳೆ ಡಿ.ಕೆ.ಶಿವಕುಮಾರ್ ಅವರು ಬಿಜೆಪಿಯನ್ನು ಸಂಪರ್ಕಿಸಿದರೆ ನಾವು ಬೆಂಬಲ ನೀಡಲು ಸಿದ್ಧರಿದ್ದೇವೆಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಪಕ್ಷದಿಂದ ಹೊರಬಂದು ಬಿಜೆಪಿಗೆ ಬಾಹ್ಯ ಬೆಂಬಲ ಕೊಟ್ಟರೆ ಒಪ್ಪುತ್ತೇವೆ. ಆದರೆ, ಅವರನ್ನೇ ಮುಖ್ಯಮಂತ್ರಿ ಮಾಡಬೇಕು ಎಂದರೆ ಅದು ಕೇಂದ್ರದ ನಿರ್ಧಾರಕ್ಕೆ ಬಿಟ್ಟ ವಿಚಾರ. ಕೇಂದ್ರದ ವರಿಷ್ಠರು ಅವರನ್ನೇ ಮುಖ್ಯಮಂತ್ರಿ ಮಾಡಲು ಸೂಚಿಸಿದರೆ ಬೆಂಬಲ ಕೊಡುತ್ತೇವೆಂದು ಹೇಳಿದರು.
ಶಿಡ್ಲಘಟ್ಟದಲ್ಲಿ ಸೋಮವಾರ ಸಿದ್ದರಾಮಯ್ಯ ಅವರು 2,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಕುರಿತು ಪ್ರತಿಕ್ರಿಯಿಸಿ, ಇವು ಕೇವಲ ಘೋಷಣೆಗಳಷ್ಟೇ. ಸರ್ಕಾರದ ಬಳಿ ಹಣವಿದ್ದರೆ ಬೆಂಗಳೂರಿನ ಗುಂಡಿಗಳನ್ನು ಮುಚ್ಚುತ್ತಿತ್ತು ಎಂದು ವ್ಯಂಗ್ಯವಾಡಿದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಆಡಳಿತ ಸತ್ತು ಹೋಗಿದೆ. ರಾಜ್ಯದ ಜನರು ಕಂಗಾಲಾಗಿದ್ದಾರೆ. ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ರೈತರ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಮುಂದಾಗುತ್ತಿಲ್ಲ. ಆದ್ದರಿಂದ ಈ ಸರ್ಕಾರ ಇರಬಾರದು ಎಂದು ತಿಳಿಸಿದರು.
Former Karnataka Chief Minister D.V. Sadananda Gowda has triggered political buzz by stating that if DK Shivakumar parts ways with Congress and seeks BJP’s support, the party is ready to back him. However, whether DK Shivakumar would be made Chief Minister would depend on the BJP’s central leadership, he clarified.
27-11-25 12:56 pm
Bangalore Correspondent
ಡಿಕೆಶಿ ಮುಖ್ಯಮಂತ್ರಿಯಾದರೆ ಒಪ್ಪಿಕೊಳ್ಳುತ್ತೇವೆ ; ಮ...
27-11-25 12:55 pm
ಡಿಕೆಶಿ ಬೆಂಬಲ ಕೇಳಿದರೆ ಬಿಜೆಪಿ ಸರ್ಕಾರ ನಡೆಸಲು ಸಿದ...
27-11-25 12:52 pm
ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ವಾ? ಅವರದ್ದು ಮೊದಲ...
27-11-25 12:49 pm
ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಕೊಟ್ಟ...
27-11-25 11:55 am
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm