ಬ್ರೇಕಿಂಗ್ ನ್ಯೂಸ್
27-11-25 12:55 pm Bangalore Correspondent ಕರ್ನಾಟಕ
ಬೆಂಗಳೂರು, ನ.27 : ಕಾಂಗ್ರೆಸ್ ಹೈಕಮಾಂಡ್ ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ನಿರ್ಧರಿಸಿದರೆ ಡಿ.ಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿಯಾಗಿ ಒಪ್ಪಿಕೊಳ್ಳುತ್ತೇನೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಗುರುವಾರ ಹೇಳಿದ್ದಾರೆ.
ಮುಖ್ಯಮಂತ್ರಿ ಆಕಾಂಕ್ಷೆ ಬಗ್ಗೆ ಕೇಳಿದ ಪ್ರಶ್ನೆಗೆ, ನಾನು ಕೂಡ ಮುಖ್ಯಮಂತ್ರಿ ರೇಸ್ನಲ್ಲಿದ್ದೇನೆ, ಅದು ಸ್ವಾಭಾವಿಕ. ಆದರೆ ಅಧಿಕಾರ ಬದಲಾವಣೆಯಾಗಿ ಡಿಕೆ ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ನಾವು ಅದನ್ನು ಸ್ವಾಭಾವಿಕವಾಗಿ ಒಪ್ಪಿಕೊಳ್ಳುತ್ತೇವೆ ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಮುಖ್ಯಮಂತ್ರಿ ಹುದ್ದೆ ಪೈಪೋಟಿ ನಡುವೆ, ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡಿದ್ದ ಪರಮೇಶ್ವರ್ ಈ ಹೇಳಿಕೆ ನೀಡಿರುವ ರಾಜಕೀಯ ವಲಯದಲ್ಲಿ ಮಹತ್ವದ ಸಂದೇಶವಾಗಿದೆ. ಪಕ್ಷ ಒಪ್ಪಿದರೆ ನಾಯಕತ್ವ ಬದಲಾವಣೆ ಸುಗಮವಾಗಿರುತ್ತದೆ ಎಂದು ಪರಮೇಶ್ವರ್ ತಿಳಿಸಿದ್ದಾರೆ. ಆದರೆ ಮುಖ್ಯಮಂತ್ರಿ ಹುದ್ದೆ ಆಕಾಂಕ್ಷೆ ತನಗೂ ಇದೆ. ಪಕ್ಷಕ್ಕಾಗಿ ತನ್ನ ಕೊಡುಗೆ ಹೈಕಮಾಂಡ್ ಗೆ ತಿಳಿದಿದೆ. ಆದರೆ ಅಂತಿಮ ತೀರ್ಮಾನವನ್ನು ಅವರಿಗೆ ಬಿಟ್ಟಿದ್ದೇನೆ ಎಂದರು.
ಇದೇ ವೇಳೆ, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೂ "ಮುಖ್ಯಮಂತ್ರಿ ಹುದ್ದೆಗೆ ಸೂಕ್ತ ಅಭ್ಯರ್ಥಿ" ಎಂದು ಪರಮೇಶ್ವರ್ ಹೇಳಿದ್ದು ಎರಡೂವರೆ ವರ್ಷದ ಒಪ್ಪಂದದ ಬಗ್ಗೆ ತಮಗೆ ತಿಳಿದಿಲ್ಲ ಎಂದರು.
Home Minister Dr. G. Parameshwara has made a significant political statement amid the ongoing leadership tussle in Karnataka. He said he would “naturally accept” DK Shivakumar as Chief Minister if the Congress High Command decides to change leadership.
27-11-25 12:56 pm
Bangalore Correspondent
ಡಿಕೆಶಿ ಮುಖ್ಯಮಂತ್ರಿಯಾದರೆ ಒಪ್ಪಿಕೊಳ್ಳುತ್ತೇವೆ ; ಮ...
27-11-25 12:55 pm
ಡಿಕೆಶಿ ಬೆಂಬಲ ಕೇಳಿದರೆ ಬಿಜೆಪಿ ಸರ್ಕಾರ ನಡೆಸಲು ಸಿದ...
27-11-25 12:52 pm
ಪರಮೇಶ್ವರ್ ಅವರದ್ದೂ ಕೂಲಿ ಇದೆಯಲ್ವಾ? ಅವರದ್ದು ಮೊದಲ...
27-11-25 12:49 pm
ರಾಷ್ಟ್ರಪತಿಗಳೇ ಆಗಿರಲಿ ಅಥವಾ ನಾನೇ ಆಗಿರಲಿ, ಕೊಟ್ಟ...
27-11-25 11:55 am
26-11-25 07:16 pm
HK News Desk
ಅಯೋಧ್ಯೆಯಲ್ಲಿ ಹತ್ತಡಿ ಎತ್ತರದ ಬೃಹತ್ ಭಗವಾಧ್ವಜ ಅನಾ...
25-11-25 04:30 pm
ಚೆನ್ನೈ ; ಎರಡು ಖಾಸಗಿ ಬಸ್ಗಳ ನಡುವೆ ಅಪಘಾತ, 6 ಮಂದ...
24-11-25 10:04 pm
ಬಾಲಿವುಡ್ ಚಿತ್ರರಂಗದ ದಂತಕಥೆ, 'ಹೀ ಮ್ಯಾನ್' ಖ್ಯಾತ...
24-11-25 03:37 pm
Explosives Gelatin Sticks, High Alert in Utta...
23-11-25 09:21 pm
26-11-25 07:21 pm
Mangalore Correspondent
ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್ ವರೆಗೆ ಮೋದಿ ರೋಡ್ ಶ...
26-11-25 03:34 pm
ಪ್ರಧಾನಿ ಮೋದಿ ಆಗಮನದಿಂದ ಸಂಚಾರ ತೊಡಕು ; ನ.28ರಂದು...
25-11-25 10:51 pm
ಪುಸ್ತಕ ಮೇಳದಲ್ಲಿ ಸಾಹಿತಿಗಳ ಗೌರವಕ್ಕಾಗಿ 25 ಸಾವಿರದ...
25-11-25 10:07 pm
ಕ್ಯಾಂಪ್ಕೋ ಆಡಳಿತ ಮಂಡಳಿಗೆ ಚುನಾವಣೆ ; ಸಹಕಾರ ಭಾರತಿ...
25-11-25 09:53 pm
26-11-25 10:43 pm
Mangalore Correspondent
Mangalore Crime, Ullal Police: 916 ಹಾಲ್ ಮಾರ್ಕ...
26-11-25 06:26 pm
ಲಂಡನ್ ಲೇಡಿಯೆಂದು ಹೇಳಿ ವಂಚನೆ ; 30 ಲಕ್ಷದ ಪೌಂಡ್ಸ್...
26-11-25 02:39 pm
ಎಡಪದವು ; ಯುವಕನಿಗೆ ತಲವಾರು ದಾಳಿ ನಡೆಸಿದ ನಾಲ್ವರು...
26-11-25 12:10 pm
Hubballi Gold Robbery: ಬೆಂಗಳೂರು ದರೋಡೆ ಬೆನ್ನಲ್...
25-11-25 05:03 pm