ಬ್ರೇಕಿಂಗ್ ನ್ಯೂಸ್
29-11-25 08:11 pm Bangalore Correspondent ಕರ್ನಾಟಕ
ಬೆಂಗಳೂರು, ನ.29 : ಕೆಎಂಎಫ್ ನಂದಿನಿ ತುಪ್ಪಕ್ಕೆ ಎಲ್ಲಿಲ್ಲದ ಬೇಡಿಕೆ ಇರುವುದರಿಂದ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಂದಿನಿ ಹೆಸರಲ್ಲಿ ನಕಲಿ ತುಪ್ಪವನ್ನೂ ಮಾಡುತ್ತಿದ್ದಾರೆ. ಇದೀಗ ನಕಲಿಗಳಿಗೆ ಕಡಿವಾಣ ಹಾಕಲು ಕೆಎಂಎಫ್ ಭರ್ಜರಿ ಪ್ಲಾನ್ ಮಾಡಿಕೊಂಡಿದೆ.
ಇಡೀ ದೇಶದಲ್ಲಿ ವಿಶಿಷ್ಟ ರುಚಿ ಮತ್ತು ವಿಶ್ವಸನೀಯ ಬ್ರಾಂಡ್ ಎನಿಸಿರುವ ಕೆಎಂಎಫ್ ತುಪ್ಪವನ್ನ ನಕಲಿ ಮಾಡುವುದನ್ನು ಗಂಭೀರ ಪರಿಗಣಿಸಿದ ಆಡಳಿತ ಮಂಡಳಿ ಪರ್ಯಾಯ ಕ್ರಮಕ್ಕೆ ಮುಂದಾಗಿದೆ. ಕೆಟ್ಟ ಮೇಲೆ ಬುದ್ದಿ ಕಲಿತಂತಿರುವ ಕೆಎಂಎಫ್ ನಂದಿನಿ ಬ್ರ್ಯಾಂಡ್ಗೆ ಹೊಡೆತ ಬೀಳಬಾರದು ಎಂಬ ಉದ್ದೇಶದಿಂದ ಆಹಾರ ಇಲಾಖೆ ತಜ್ಞರ ಜೊತೆ ಚರ್ಚಿಸಿ ಮಾಸ್ಟರ್ ಪ್ಲಾನ್ ಮಾಡಿದೆ. ಪ್ಯಾಕ್ ಮೇಲೆ ಕ್ಯೂ ಆರ್ ಕೋಡ್ ಬಳಸಿದಲ್ಲಿ ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದು ಕೇವಲ ಸ್ಕ್ಯಾನ್ ಮಾಡುವುದರಿಂದ ತಿಳಿಯಲಿದೆ.
ಇದರಿಂದ ಗ್ರಾಹಕರು ಖರೀದಿ ಮಾಡಿರುವುದು ಅಸಲಿಯೋ, ನಕಲಿಯೋ ಎಂಬುದು ಒಂದೇ ಹಂತದಲ್ಲಿ ಗೊತ್ತಾಗುತ್ತದೆ. ಶೀಘ್ರದಲ್ಲಿಯೇ ಕ್ಯೂ ಆರ್ ಕೋಡ್ ಜಾರಿಗೆ ತರಲು ಆಡಳಿತ ಮಂಡಳಿ ಮುಂದಾಗಿದ್ದು ಇದಕ್ಕೆ ತಗಲುವ ಹೆಚ್ಚುವರಿ ವೆಚ್ಚವನ್ನು ಗ್ರಾಹಕರ ಮೇಲೆ ಹೊರಿಸದೆ ತಾನೇ ಭರಿಸಲಿದೆ. ಕ್ಯೂ ಆರ್ ಕೋಡ್ ನಿಂದ ಯಾವ ಒಕ್ಕೂಟದಿಂದ ಉತ್ಪಾದನೆಯಾಗಿದೆ, ಯಾವ ಡಿಪೋಗೆ ಸರಬರಾಜು ನೀಡಲಾಗಿದೆ, ಯಾವ ಏರಿಯಾಗೆ ಡೆಲಿವರಿ ನೀಡಲಾಗಿದೆ, ಯಾವ ರೀಟೇಲ್ ಅಂಗಡಿಗೆ ಸೇಲ್ ಮಾಡಲಾಗಿದೆ ಎಂಬ ಮಾಹಿತಿ ಇರುತ್ತದೆ.
ಕ್ಯೂಆರ್ ಕೋಡ್ ಮೂಲಕ ಗ್ರಾಹಕರು ತುಪ್ಪದ ಉತ್ಪಾದನೆ, ಪೂರೈಕೆ, ಯಾವ ಮಳಿಗೆ, ಯಾರಿಗೆ ಮಾರಾಟ ಮಾಡಿದ್ದಾರೆ ಎಂಬುದನ್ನು ತಿಳಿಯಬಹುದು. ಇದರಿಂದ ತಾವು ಖರೀದಿಸಿದ ತುಪ್ಪ ಅಸಲಿಯೋ ನಕಲಿಯೋ ಅನ್ನೋದನ್ನು ಗ್ರಾಹಕರೇ ತಿಳಿಯಬಹುದು.
As demand for KMF Nandini ghee continues to soar across the country, miscreants have begun selling duplicate ghee using the Nandini brand name. To put an end to this fake ghee racket, the Karnataka Milk Federation (KMF) has come up with a strong master plan.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am