ಬ್ರೇಕಿಂಗ್ ನ್ಯೂಸ್
01-12-25 08:28 pm HK News Desk ಕರ್ನಾಟಕ
ಶಿರಸಿ, ಡಿ 01 : ''ಮುಖ್ಯಮಂತ್ರಿ ಬದಲಾವಣೆ ಗೊಂದಲ ಬಗ್ಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ ಇಬ್ಬರೂ ಕುಳಿತು ಮಾತನಾಡಿ ಒಂದು ನಿರ್ಣಯಕ್ಕೆ ಬಂದಿದ್ದಾರೆ. ಆ ನಿರ್ಣಯ ಏನೆಂಬುದು ನಮಗ್ಯಾರಿಗೂ ಗೊತ್ತಾಗಿಲ್ಲ'' ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಸ್ಪಷ್ಟಪಡಿಸಿದರು.
''ಸಿಎಂ, ಡಿಸಿಎಂ ಭೇಟಿಯಾಗಿ ಹೊಟ್ಟೆ ತುಂಬ ಉಪಹಾರ ಸೇವನೆ ಜತೆ ಹೊಟ್ಟೆ ತುಂಬ ಮಾತುಕತೆ ಮಾಡಿದ್ದಾರೆ. ಯಾವುದೋ ಒಂದು ಹೊಂದಾಣಿಕೆಗೂ ಬಂದಿದ್ದಾರೆ. ಈ ವಿಷಯವಾಗಿ ಪೂರ್ಣವಿರಾಮ ಬಿದ್ದಿದೆ. ಹೀಗಿರುವಾಗ ಚರ್ಚೆ ಮಾಡುವ ಅಗತ್ಯ ಇಲ್ಲ'' ಎಂದರು.
''ರಾಜ್ಯದಲ್ಲಿಅಭಿವೃದ್ಧಿಯಾಗುತ್ತಿಲ್ಲಎಂಬುದು ಸತ್ಯಕ್ಕೆ ದೂರವಾದ ಸಂಗತಿ. ಅಭಿವೃದ್ಧಿಯಾಗುತ್ತಿದ್ದು, ಜನರ ಅಪೇಕ್ಷೆ ಇನ್ನೂ ಹೆಚ್ಚಿರಬಹುದು. ಎಲ್ಲ ಶಾಸಕರಿಗೂ ಅನುದಾನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನಾಯಕತ್ವದಲ್ಲಿ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಕರ್ನಾಟಕದಲ್ಲಿ ಅಭಿವೃದ್ಧಿ ಯೋಜನೆಗಳ ಜತೆ ಜನರನ್ನು ಕಷ್ಟದಿಂದ ದೂರ ಮಾಡಲು ಐದು ಗ್ಯಾರಂಟಿ ಯೋಜನೆ ಕಾಂಗ್ರೆಸ್ ನೀಡುವ ಪ್ರಯತ್ನವನ್ನು ಕಾಂಗ್ರೆಸ್ ಸರಕಾರ ಮಾಡಿದೆ ಎಂದರು.
State Administrative Reforms Commission Chairman Deshpande stated that Chief Minister Siddaramaiah and Deputy Chief Minister D.K. Shivakumar held an extensive breakfast meeting and arrived at a decision regarding the CM change speculation, though the outcome is unknown to others.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am