ಬ್ರೇಕಿಂಗ್ ನ್ಯೂಸ್
03-12-25 03:01 pm HK News Desk ಕರ್ನಾಟಕ
ಜಮಖಂಡಿ, ಡಿ 03 : ಬಾಗಲಕೋಟೆ ಜಿಲ್ಲೆಯ ಸಿದ್ದಾಪುರ ಪ್ರಭುಲಿಂಗೇಶ್ವರ ಸಕ್ಕರೆ ಕಾರ್ಖಾನೆ ಹತ್ತಿರ ಕಬ್ಬಿನ ಟ್ರ್ಯಾಕ್ಟರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಿದ್ದಾಪುರ ಗ್ರಾಮದ ಬಳಿ ತಡರಾತ್ರಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ. ವಿಶ್ವನಾಥ್ ಕಂಬಾರ್ (17), ಪ್ರವೀಣ್ ಶೇಡಬಾಳ್ (22), ಗಣೇಶ ಅಳ್ಳಿಮಟ್ಟಿ (20), ಪ್ರಜ್ವಲ್ ಶೇಡಬಾಳ್ (17) ಮೃತ ದುರ್ದೈವಿಗಳು.

ಅಪಘಾತದಲ್ಲಿ ಸಾವನ್ನಪ್ಪಿದವರ ಮೃತದೇಹವನ್ನ ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಇರಿಸಲಾಗಿದ್ದು, ಸಿದ್ದಾಪುರ ಗ್ರಾಮದಿಂದ ಸ್ನೇಹಿತರು ತಡರಾತ್ರಿ ಶಿರೋಳ ಕಾಡಸಿದ್ಧೇಶ್ವರ ದೇವರ ಜಾತ್ರೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ.
ಕಬ್ಬು ಹೊತ್ತೊಯ್ಯುತ್ತಿದ್ದ ಟ್ರ್ಯಾಕ್ಟರ್ಗೆ ಕಾರು ರಭಸವಾಗಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಜಮಖಂಡಿ ಗ್ರಾಮೀಣ ಪೊಲೀಸರು ಪರಿಶೀಲನೆ ಮಾಡುತ್ತಿದ್ದಾರೆ.
A tragic road accident near Prabhulingeshwar Sugar Factory in Siddapur village, Jamkhandi taluk of Bagalkote district, claimed the lives of four young men. The incident occurred late at night when a car heading towards Shiroli Kadasiddeshwar temple fair rammed into a sugarcane-laden tractor from behind.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am