ಬ್ರೇಕಿಂಗ್ ನ್ಯೂಸ್
11-12-25 03:29 pm HK News Desk ಕರ್ನಾಟಕ
ಪಡುಬಿದ್ರಿ, ಡಿ.11 : ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದು ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ಗುರುವಾರ ಬೆಳಗ್ಗೆ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ ಏಳು ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳಾ ಕಾರ್ಮಿಕರಿದ್ದರು. ವಾಹನದ ಟಯರ್ ಏಕಾಏಕಿ ಸ್ಫೋಟಗೊಂಡು ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ.
ಮಗುಚಿ ಬಿದ್ದ ಟೆಂಪೋದ ಅಡಿಯಲ್ಲಿ ಹಲವಾರು ಮಂದಿ ಸಿಲುಕಿದ್ದು, ಅವರನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆಯಲಾಯಿತು. ಒಬ್ಬ ಮಹಿಳೆ ಯಂತ್ರದ ಅಡಿಗೆ ಸಿಲುಕಿದ್ದು ಅವರನ್ನು ಹೊರತೆಗೆಯಲು ಹರಸಾಹಸಪಟ್ಟರು. ಹೆಜಮಾಡಿ ಟೋಲ್ ಅಂಬುಲೆನ್ಸ್ ಮತ್ತು ಕ್ರೇನ್ ತಕ್ಷಣ ಆಗಮಿಸಿ ಮಹಿಳೆಯನ್ನು ಹೊರ ತೆಗೆದಿದ್ದು ತೀವ್ರ ಗಾಯಗೊಂಡಿದ್ದ ಅವರನ್ನು ಟೋಲ್ ಅಂಬುಲೆನ್ಸ್ ಮೂಲಕ ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಡುಬಿದ್ರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
A tragic accident occurred near the Hejamady Kannangaru Brahmabaidarkala Garadi on National Highway 66 on Thursday morning when a tempo transporting workers for concrete work overturned after a tyre burst. One woman died and several others were injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am