ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm