ಬ್ರೇಕಿಂಗ್ ನ್ಯೂಸ್
12-12-25 01:36 pm HK News Desk ಕರ್ನಾಟಕ
ಬೆಳಗಾವಿ, ಡಿ 12 : ಎಲ್ಲಾ ಗೊಂದಲಗಳ ಕುರಿತು ಈಗಾಗಲೇ ಸಿಎಂ, ಡಿಸಿಎಂ ಮಾತನಾಡಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ಅವರು ಜವಾಬ್ದಾರಿಯುತ ಹೇಳಿಕೆ ಕೊಡುವ ಸಂದರ್ಭದಲ್ಲಿ ಬಹುಶಃ ಇದಕ್ಕಿಂತ ಬೇರೆ ಮಾರ್ಗದರ್ಶನ ನಮಗೆ ಬೇಕಿಲ್ಲ. ಮುಖ್ಯಮಂತ್ರಿಗಳು ಅತ್ಯಂತ ಗೌರವದಿಂದ ನಡೆದುಕೊಳ್ಳುತ್ತಿದ್ದಾರೆ. ಅದು ನಮಗೂ ಕೂಡ ಮಾರ್ಗದರ್ಶನ ಆಗಿದೆ. ಅದೇ ನಮಗೆ ಅಂತಿಮ ಎನ್ನುವ ಮೂಲಕ ಸಿಎಂ ಪರ ಸಚಿವ ದಿನೇಶ ಗುಂಡೂರಾವ್ ಬ್ಯಾಟಿಂಗ್ ಬೀಸಿದರು.
ಡಿನ್ನರ್ ಮೀಟಿಂಗ್ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಆಗಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಅದೆಲ್ಲಾ ನನಗೆ ಗೊತ್ತಿಲ್ಲ. ನಾನು ಡಿನ್ನರ್ ಪಾರ್ಟಿಗೆ ಹೋಗಿಲ್ಲ. ಸಂಪುಟ ಸಭೆ ಇತ್ತು. ಹಾಗಾಗಿ, ನಾನು ಹೋಗಿಲ್ಲ. ಯಾವಾಗಲೂ ಕೂಡ ಇಲ್ಲಿ ಡಿನ್ನರ್ ಪಾರ್ಟಿ ನಡೆಯುತ್ತಿರುತ್ತದೆ ಎಂದರು.
ಬೆಂಗಳೂರಿನಲ್ಲಿ ಆಂಬುಲೇನ್ಸ ಸೇವೆಗೆ 20 ಸಾವಿರ ರೂ. ತೆಗೆದುಕೊಳ್ಳುತ್ತಿದ್ದಾರೆ ಎಂಬ ಆರೋಪಕ್ಕೆ ಎಲ್ಲೋ ಒಂದು ಕಡೆ ಆ ರೀತಿ ಘಟನೆ ಆಗಿರಬಹುದು. ಅದರೂ ಪರಿಶೀಲಿಸುತ್ತೇನೆ. ಗೊತ್ತಿಲ್ಲದೇ ಮಾತನಾಡಲು ಆಗುವುದಿಲ್ಲ. 108 ಆಂಬ್ಯುಲೆನ್ಸ್ ವ್ಯವಸ್ಥೆಯನ್ನು ದೇಶದಲ್ಲೆ ಪ್ರಥಮ ಬಾರಿಗೆ ನಾವೇ ವಹಿಸಿಕೊಳ್ಳಲು ಈಗಾಗಲೇ ಕ್ರಮ ವಹಿಸಿದ್ದೇವೆ ಎಂದು ದಿನೇಶ ಗುಂಡೂರಾವ್ ತಿಳಿಸಿದರು.
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ. ಹೊಣೆಗಾರಿಕೆ ಮತ್ತು ಜವಾಬ್ದಾರಿ ನಮ್ಮ ಆರೋಗ್ಯ ಇಲಾಖೆ ಮೇಲೆ ಇರುತ್ತದೆ. ಖಾಸಗಿ ಏಜೆನ್ಸಿಗಳು ಇರುವುದಿಲ್ಲ ಎಂದು ದಿನೇಶ ಗುಂಡೂರಾವ್ ಸ್ಪಷ್ಟನೆ ನೀಡಿದರು.
Commenting on the ongoing discussion around leadership confusion within the government, Karnataka Health Minister Dinesh Gundu Rao strongly backed Chief Minister Siddaramaiah, stating that the CM’s guidance is final.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am