ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm