ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
16-03-26 03:36 pm
HK News Staffer
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
16-03-26 02:44 pm
HK News Staffer
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
16-03-26 02:46 pm
HK News Staffer
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am