ಬ್ರೇಕಿಂಗ್ ನ್ಯೂಸ್
13-12-25 10:47 pm HK News Desk ಕರ್ನಾಟಕ
ದಾವಣಗೆರೆ, ಡಿ 13 : ಭಯಂಕರ ಶಬ್ದದೊಂದಿಗೆ ಭೂಮಿ ಕೆಲ ಸೆಕೆಂಡ್ ಗಳ ಕಾಲ ಕಂಪಿಸಿದ ಅನುಭವ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲಹಳ್ಳಿ ಗ್ರಾಮದ ಜನರಿಗೆ ಆಗಿದೆ.
ಚಿಕ್ಕಮಲ್ಲಹಳ್ಳಿ ಅಷ್ಟೇ ಅಲ್ಲದೇ ಸುತ್ತಲಿನ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಹಳ್ಳಿ, ಚಿತ್ರದುರ್ಗ ತಾಲೂಕಿನ ಕೋಲನ್ಮಳ್ಳಿ ಗ್ರಾಮಗಳಲ್ಲಿಯೂ ಇದೇ ರೀತಿಯ ಅನುಭವವಾಗಿದ್ದು ಭೂ ನಡುಗಿದ್ದರಿಂದ ಕೆಲ ಮನೆಯಲ್ಲಿದ್ದ ಪಾತ್ರೆಗಳು ನೆಲಕ್ಕೆ ಬಿದ್ದಿವೆ. ಬಸ್ ನಲ್ಲಿ ಸಂಚರಿಸುತ್ತಿದ್ದವರಿಗೂ ಭೂಮಿ ಕಂಪಿಸಿದ ಅನುಭವ ಆಗಿದೆ. ಗ್ರಾಮಸ್ಥರು ಆತಂಕದಿಂದ ಮನೆಯಿಂದ ಹೊರಗಡೆ ಬಂದು ನಿಂತಿದ್ದಾರೆ.
ಜಗಳೂರು ತಹಸೀಲ್ದಾರರಿಗೆ ಗ್ರಾಮಸ್ಥರು ವಿಷಯ ತಿಳಿಸಿದ್ದು ಅವರು ಸ್ಥಳಕ್ಕೆ ಬರುವುದಾಗಿ ತಿಳಿಸಿದ್ದಾರೆ. ಇತರ ಅಧಿಕಾರಿಗಳು ಸಹ ಗ್ರಾಮಕ್ಕೆ ಆಗಮಿಸುತ್ತಿದ್ದು ಭೂಕಂಪನ ಹಾಗೂ ಕೇಳಿಬಂದ ಭಯಂಕರ ಶಬ್ಧಕ್ಕೆ ಕಾರಣ ಪತ್ತೆ ಹಚ್ಚಲು ಮುಂದಾಗಿದ್ದಾರೆ.
ಇನ್ನು ವಿಜಯನಗರದ ಗಡಿ ಭಾಗದಲ್ಲಿ ಇಂದು ಸಂಜೆ ಭೂಕಂಪನದ ಅನುಭವವಾಗಿದ್ದು, ಜನ ಆತಂಕಗೊಂಡಿದ್ದಾರೆ.
ಸಂಜೆ 7.10ರ ಸುಮಾರಿಗೆ ಗಡಿ ಗ್ರಾಮ ಟಿ.ಕಲ್ಲಹಳ್ಳಿ, ಚಳ್ಳಕೆರೆ ತಾಲ್ಲೂಕಿನ ಟಿ.ಕೋಲಮ್ಮನಹಳ್ಳಿ ಸೇರಿದಂತೆ ಜಗಳೂರು ತಾಲ್ಲೂಕಿನ ಕೆಲ ಗ್ರಾಮಗಳಲ್ಲಿ ಭಾರಿ ಶಬ್ದದೊಂದಿಗೆ ಭೂಮಿ ನಡುಗಿದ ಅನುಭವ ಜನರಿಗೆ ಅಗಿದೆ.
Residents of Chikkamallahalli village in Jagalur taluk, Davanagere district, experienced tremors accompanied by a loud rumbling sound as the ground shook for a few seconds, creating panic among villagers.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am