ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm