ಬ್ರೇಕಿಂಗ್ ನ್ಯೂಸ್
30-12-20 11:58 am Bangalore Correspondent ಕರ್ನಾಟಕ
Photo credits : Google
ಬೆಂಗಳೂರು, ಡಿ.30: ಬ್ರಿಟನ್ ವೈರಾಣು ಬಗ್ಗೆ ಆತಂಕ ಎದ್ದಿರುವಾಗಲೇ ಬೆಂಗಳೂರಿನಲ್ಲಿ ಮತ್ತಷ್ಟು ಮಂದಿಗೆ ವೈರಸ್ ಹರಡಿರುವುದು ಪತ್ತೆಯಾಗಿದೆ.
ಮಂಗಳವಾರ ದೇಶಾದ್ಯಂತ ಆರು ಮಂದಿಯಲ್ಲಿ ರೂಪಾಂತರಿ ವೈರಸ್ ಸೋಂಕು ಕಂಡುಬಂದಿತ್ತು. ಡಿ.30ರ ವರದಿಯಲ್ಲಿ ಬೆಂಗಳೂರು ನಗರ ಒಂದರಲ್ಲೇ ಮತ್ತೆ ಏಳು ಮಂದಿಗೆ ಸೋಂಕು ಕಂಡುಬಂದಿದೆ. ದೇಶಾದ್ಯಂತ ಒಟ್ಟು 14 ಮಂದಿಯಲ್ಲಿ ಸೋಂಕು ಕಂಡುಬಂದಿದ್ದು ಒಟ್ಟು ಎರಡು ದಿನಗಳಲ್ಲಿ 20 ಮಂದಿಗೆ ಸೋಂಕು ದೃಢಪಟ್ಟಂತಾಗಿದೆ.

ರೂಪಾಂತರಿ ವೈರಸ್ ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರ ಜೊತೆ ಸಂಪರ್ಕ ಇದ್ದವರನ್ನು ಮತ್ತು ಕುಟುಂಬ ಸದಸ್ಯರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈಗಾಗ್ಲೇ ಪ್ರಾಥಮಿಕ ಸಂಪರ್ಕಿತರನ್ನು ಕ್ವಾರಂಟೈನ್ ಒಳಪಡಿಸಿದ್ದು, ವೈದ್ಯರು ನಿಗಾ ವಹಿಸಿದ್ದಾರೆ.
ಈಗಾಗ್ಲೇ ಹೊಸ ರೀತಿಯ ವೈರಸ್ ಭಾರತ ಮಾತ್ರವಲ್ಲದೆ, ಆಸ್ಟ್ರೇಲಿಯಾ, ಸ್ವೀಡನ್, ಡೆನ್ಮಾರ್ಕ್, ಇಟಲಿ, ಫ್ರಾನ್ಸ್ ಸಿಂಗಾಪುರ ಸೇರಿದಂತೆ ಹಲವು ದೇಶಗಳಲ್ಲಿ ಕಂಡುಬಂದಿದೆ. ಡಿ.25ಕ್ಕಿಂತ ಒಂದು ತಿಂಗಳ ಮೊದಲು ಬ್ರಿಟನ್ ದೇಶದಿಂದ 33 ಸಾವಿರ ಮಂದಿ ಭಾರತಕ್ಕೆ ಬಂದಿದ್ದಾರೆ ಎನ್ನಲಾಗುತ್ತಿದ್ದು ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿದೆ.
Another seven samples of the recent U.K. returnees have been found to be positive in Bengaluru with a variant of SARS- CoV-2 virus reported from that country.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm