ಬ್ರೇಕಿಂಗ್ ನ್ಯೂಸ್
16-12-25 12:57 pm HK News Desk ಕರ್ನಾಟಕ
ತುಮಕೂರು, ಡಿ.16 : ರಾಜ್ಯದ ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಕೆಲವು ಕಚೇರಿಗಳಿಗೆ ಸಾಲು ಸಾಲು ಬಾಂಬ್ ಬೆದರಿಕೆ ಇಮೇಲ್ಗಳು ಬರ್ತಿದೆ. ಸೋಮವಾರ ಮಂಗಳೂರಿನ ಆರ್ಟಿಓ ಕಚೇರಿಗೆ ಬಾಂಬ್ ಬೆದರಿಕೆಯ ಮೇಲ್ ಬಂದಿದ್ದು ಇದರ ಬೆನ್ನಲ್ಲೇ ಇದೀಗ ತುಮಕೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಾಂಬ್ ಇಟ್ಟಿರೋದಾಗಿ ಬೆದರಿಕೆ ಬಂದಿದೆ. ಮೇಲ್ ನೋಡಿ ಸಿಬ್ಬಂದಿಗಳು ಶಾಕ್ ಆಗಿದ್ದಾರೆ. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ಪೊಲೀಸರಿಂದ ಜಿಲ್ಲಾಧಿಕಾರಿಗಳ ಕೊಠಡಿ, ಆಪ್ತ ಸಹಾಯಕರ ಕಚೇರಿ ಸೇರಿದಂತೆ ಡಿಸಿ ಕಚೇರಿ ಸುತ್ತಮುತ್ತ ಸಂಪೂರ್ಣವಾಗಿ ಪರಿಶೀಲನೆ ನಡೆಸಲಾಗ್ತಿದೆ. ಮೈನ್ ಗೇಟ್ ನಲ್ಲಿ ಪೊಲೀಸರು ಒಬ್ಬೊಬ್ಬರನ್ನೇ ಪರಿಶೀಲಿಸುತ್ತಿದ್ದಾರೆ. ತುಮಕೂರು ಸಬ್ ಡಿವಿಷನ್ ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.



100ಕ್ಕೂ ಹೆಚ್ಚು ಪೊಲೀಸರ ನಿಯೋಜನೆ:
ತುಮಕೂರು ಜಿಲ್ಲಾಧಿಕಾರಿ ಮೇಲ್ಗೆ ಬೆಳಗ್ಗೆ 6.59ಕ್ಕೆ ಇಮೇಲ್ ಬಂದಿದ್ದು, ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರ ಡಿವೈಎಸ್ಪಿ ಚಂದ್ರಶೇಖರ್, ಇನ್ಸ್ಪೆಕ್ಟರ್ ಅವಿನಾಶ್, ಸಬ್ ಇನ್ಸ್ಪೆಕ್ಟರ್ ಚೇತನ್ ಮತ್ತು ತಂಡದಿಂದ ಪರಿಶೀಲನೆ ನಡೆಸಲಾಗ್ತಿದೆ. ಸ್ಥಳದಲ್ಲಿ 100ಕ್ಕೂ ಹೆಚ್ಚು ಪೊಲೀಸರನ್ನ ನಿಯೋಜನೆ ಮಾಡಲಾಗಿದೆ.
ಬಾಂಬ್ ಸ್ಕ್ವಾಡ್, ಡಾಗ್ ಸ್ಕ್ವಾಡ್ ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. ತಹಶಿಲ್ದಾರ್ ಕಚೇರಿ, ಉಪತಹಶಿಲ್ದಾರ್ ಕಚೇರಿಯಲ್ಲಿ ಪರಿಶೀಲನೆ ನಡೆದಿದ್ದು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಎಲ್ಲಾ ಸಭೆಗಳನ್ನ ರದ್ದುಗೊಳಿಸಲಾಗಿದೆ.
Following a bomb threat email sent earlier to the Mangaluru RTO office, the Tumakuru Deputy Commissioner’s office received a similar threat on Monday morning, causing panic among staff. The email, received at 6:59 AM, warned of explosives planted inside the DC office premises. Deputy Commissioner Shubha Kalyan immediately alerted the police, prompting swift action.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 12:33 pm
HK News Staffer
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm