ಬ್ರೇಕಿಂಗ್ ನ್ಯೂಸ್
18-12-25 12:37 pm HK News Desk ಕರ್ನಾಟಕ
ಕೊಪ್ಪಳ, ಡಿ 18 : ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಾಹುಸೇನ್ ತಂದೆ ಬುಡನ್ ಸಾಬ್ ಕೂಡ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಬೈಕ್ ಅಪಘಾತದಲ್ಲಿ ಮಗ ರಾಜಾಹುಸೇನ್ ಸಹ ಮೃತಪಟ್ಟಿದ್ದಾನೆ. ಕೇವಲ 48 ಗಂಟೆಗಳ ಅವಧಿಯಲ್ಲೇ ತಂದೆ - ಮಗನ ದುರಂತ ಅಂತ್ಯ ಕಂಡಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
Three young men lost their lives in a horrific road accident involving a motorcycle and a Bolero vehicle near Indaragi village in Koppal taluk on Wednesday. The deceased have been identified as Wajid, Raja Hussain, residents of Hoshahalli in Koppal taluk, and Asif from Shriramnagar in Gangavathi taluk.
18-12-25 02:26 pm
HK News Desk
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
ಕೊಪ್ಪಳ ; ಬೈಕ್ - ಬೊಲೆರೋ ಡಿಕ್ಕಿ , ಮೂವರು ಯುವಕರ...
18-12-25 12:37 pm
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm