ಬ್ರೇಕಿಂಗ್ ನ್ಯೂಸ್
18-12-25 12:37 pm HK News Desk ಕರ್ನಾಟಕ
ಕೊಪ್ಪಳ, ಡಿ 18 : ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಾಹುಸೇನ್ ತಂದೆ ಬುಡನ್ ಸಾಬ್ ಕೂಡ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಬೈಕ್ ಅಪಘಾತದಲ್ಲಿ ಮಗ ರಾಜಾಹುಸೇನ್ ಸಹ ಮೃತಪಟ್ಟಿದ್ದಾನೆ. ಕೇವಲ 48 ಗಂಟೆಗಳ ಅವಧಿಯಲ್ಲೇ ತಂದೆ - ಮಗನ ದುರಂತ ಅಂತ್ಯ ಕಂಡಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
Three young men lost their lives in a horrific road accident involving a motorcycle and a Bolero vehicle near Indaragi village in Koppal taluk on Wednesday. The deceased have been identified as Wajid, Raja Hussain, residents of Hoshahalli in Koppal taluk, and Asif from Shriramnagar in Gangavathi taluk.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm