ಬ್ರೇಕಿಂಗ್ ನ್ಯೂಸ್
18-12-25 12:37 pm HK News Desk ಕರ್ನಾಟಕ
ಕೊಪ್ಪಳ, ಡಿ 18 : ಬೈಕ್ ಹಾಗೂ ಬೊಲೆರೋ ನಡುವಿನ ಭೀಕರ ಅಪಘಾತದಲ್ಲಿ ಮೂವರು ಯುವಕರು ಸಾವಿಗೀಡಾದ ಘಟನೆ ಕೊಪ್ಪಳ ತಾಲೂಕಿನ ಇಂದರಗಿ ಬಳಿ ಸಂಭವಿಸಿದೆ.
ಮೃತರನ್ನು ಕೊಪ್ಪಳ ತಾಲೂಕಿನ ಹೊಸಹಳ್ಳಿ ನಿವಾಸಿಗಳಾದ ವಾಜೀದ್, ರಾಜಾ ಹುಸೇನ್ ಹಾಗೂ ಗಂಗಾವತಿ ತಾಲೂಕಿನ ಶ್ರೀರಾಮನಗರ ನಿವಾಸಿ ಆಸೀಫ್ ಎಂದು ಗುರುತಿಸಲಾಗಿದೆ.
ಶ್ರೀರಾಮನಗರಿಂದ ಹೊಸಹಳ್ಳಿಗೆ ಬರುವಾಗ ಬೈಕ್ಗೆ ಬೊಲೆರೋ ವಾಹನ ಡಿಕ್ಕಿಯಾಗಿ ಈ ಅಪಘಾತ ಜರುಗಿದೆ. ಅಪಘಾತದ ಬಳಿಕ ಬೊಲೆರೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಬಗ್ಗೆ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ದಿನಗಳ ಹಿಂದೆ ರಾಜಾಹುಸೇನ್ ತಂದೆ ಬುಡನ್ ಸಾಬ್ ಕೂಡ ಕೊಪ್ಪಳ ತಾಲೂಕಿನ ಹಿಟ್ನಾಳ ಟೋಲ್ ಗೇಟ್ ಬಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಈಗ ಬೈಕ್ ಅಪಘಾತದಲ್ಲಿ ಮಗ ರಾಜಾಹುಸೇನ್ ಸಹ ಮೃತಪಟ್ಟಿದ್ದಾನೆ. ಕೇವಲ 48 ಗಂಟೆಗಳ ಅವಧಿಯಲ್ಲೇ ತಂದೆ - ಮಗನ ದುರಂತ ಅಂತ್ಯ ಕಂಡಿರುವುದು ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
Three young men lost their lives in a horrific road accident involving a motorcycle and a Bolero vehicle near Indaragi village in Koppal taluk on Wednesday. The deceased have been identified as Wajid, Raja Hussain, residents of Hoshahalli in Koppal taluk, and Asif from Shriramnagar in Gangavathi taluk.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am