ಬ್ರೇಕಿಂಗ್ ನ್ಯೂಸ್
18-12-25 04:31 pm HK News Desk ಕರ್ನಾಟಕ
ತುಮಕೂರು, ಡಿ.18 : ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರಿಗೆ ಸಿಎಂ ಸ್ಥಾನ ನೀಡುವಂತೆ ತುಮಕಯ ಜಿಲ್ಲೆಯ ಹಲವು ಮಠಾಧೀಶರ ಪತ್ರಿಕಾಗೋಷ್ಟಿ ನಡೆಸಿ ಒತ್ತಾಯ ಮಾಡಿದ್ದಾರೆ. ದಲಿತ, ಲಿಂಗಾಯತ, ವೀರಶೈವ, ಒಕ್ಕಲಿಗ ಸ್ವಾಮೀಜಿಗಳು ಸುದ್ದಿಗೋಷ್ಟಿಯಲ್ಲಿ ಭಾಗಿಯಾಗಿದ್ದು ಪರಂ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.
ಒಕ್ಕಲಿಗ ಮಠದ ಹನುಮಂತನಾಥ ಸ್ವಾಮೀಜಿಯವರೂ ಪರಂಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದು ಸರಳ ಸಜ್ಜನಿಕೆಯ ರಾಜಕಾರಣಿ ಪರಮೇಶ್ವರ್ ಸಿಎಂ ಆಗಲಿ ಎಂದು ಹಾರೈಸಿದ್ದಾರೆ.

ಪರಮೇಶ್ವರ್ ಮುಖ್ಯಮಂತ್ರಿ ಆಗಲಿ ಅನ್ನೋದು ನಮ್ಮ ಸದುದ್ದೇಶ. ರಾಜ್ಯದಲ್ಲಿ ಕಳೆದ ಎರಡು ತಿಂಗಳಿಂದ ಮುಖ್ಯಮಂತ್ರಿ ಬದಲಾವಣೆ ಕೂಗು ಇದೆ. ಕಳೆದ ಬಾರಿಯಿಂದಲೂ ಕೇಳ್ತಾನೆ ಬಂದಿದ್ದೇವೆ. ಎರಡು ಮೂರು ಬಾರಿ ಸಭೆಗಳಲ್ಲಿ ನಾನು ಹೇಳಿಕೊಂಡು ಬಂದಿದ್ದೇನೆ.
ಪಕ್ಷದ ನಿಯಮದಂತೆ ಕೆಪಿಸಿಸಿ ಸ್ಥಾನ ಇದ್ದವರಿಗೆ ಸಿಎಂ ನೀಡಬೇಕಿತ್ತು. 2013ರಲ್ಲಿ ಪಕ್ಷದ ಅಧ್ಯಕ್ಷರಾಗಿ ಪಕ್ಷವನ್ನು ಅಧಿಕಾರಕ್ಕೆ ತಂದರೂ ಪರಮೇಶ್ವರ್ ಗೆ ಸಿಎಂ ಸ್ಥಾನ ಕೈತಪ್ಪಿತ್ತು. ಈ ಬಾರಿ ಆ ಅವಕಾಶ ಬಂದಿದ್ದು ಪರಮೇಶ್ವರ್ ಅವರನ್ನೇ ಸಿಎಂ ಮಾಡಬೇಕು. ನಮ್ಮ ಜಿಲ್ಲೆಗೆ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಅಂತ ಒತ್ತಾಯ ಮಾಡ್ರೀನಿ ಎಂದು ಎಲೆರಾಂಪುರ ಒಕ್ಕಲಿಗರ ಮಠದ ಸ್ವಾಮೀಜಿ ಹೇಳಿದ್ದಾರೆ.
ನಮ್ಮ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಪರಮೇಶ್ವರ್ ಸಿಎಂ ಆಗಬೇಕು ಎಂದು ಹನುಮಂತನಾಥ ಸ್ವಾಮೀಜಿ ಹೇಳಿದ್ದಾರೆ.
A group of seers from Okkaliga, Lingayat, Veerashaiva and Dalit communities held a joint press conference in Tumakuru on December 18, urging the Congress leadership to appoint Home Minister Dr G Parameshwara as the Chief Minister of Karnataka.
21-02-26 11:27 am
HK News Desk
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm