ಬ್ರೇಕಿಂಗ್ ನ್ಯೂಸ್
24-12-25 11:20 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24 : ತಡರಾತ್ರಿ ಅವಧಿ ಮೀರಿಯೂ ವಹಿವಾಟು ಅನುಮತಿಗಾಗಿ ಹೋಟೆಲ್ ಒಂದರ ವ್ಯವಸ್ಥಾಪಕರಿಂದ ಲಂಚ ಸ್ವೀಕರಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಅವರ ಕಚೇರಿಯಿಂದಲೇ ವಶಕ್ಕೆ ಪಡೆದಿದ್ದಾರೆ.
ರಾಜಾಜಿನಗರದ ಸಾಗರ್ ಹೊಟೇಲ್ ವ್ಯವಸ್ಥಾಪಕ ಸಂಜಯ್ ಕುಮಾರ್ ನೀಡಿದ್ದ ದೂರಿನನ್ವಯ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ರಾತ್ರಿ ಅವಧಿ ಮೀರಿದ ಬಳಿಕವೂ ವಹಿವಾಟು ನಡೆಸುತ್ತಿದ್ದ ಆರೋಪದಡಿ ರಾಜಾಜಿನಗರದ ಸಾಗರ್ ಹೋಟೆಲ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ಎಸಿಪಿ ಕೃಷ್ಣಮೂರ್ತಿ ರಾತ್ರಿ ಅನುಮತಿ ನೀಡಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿರುವುದಾಗಿ ಹೋಟೆಲ್ ವ್ಯವಸ್ಥಾಪಕ ಸಂಜಯ್ ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಅದರನ್ವಯ ಟ್ರ್ಯಾಪ್ ಕಾರ್ಯಾಚರಣೆ ಕೈಗೊಂಡ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಕಚೇರಿಯಲ್ಲಿ 30 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗಲೇ ಎಸಿಪಿ ಕೃಷ್ಣಮೂರ್ತಿ ಅವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.
Lokayukta officials arrested Malleswaram ACP Krishnamurthy after he was caught accepting a bribe of ₹30,000 from the manager of Sagar Hotel in Rajajinagar. The ACP had allegedly demanded ₹50,000 to allow business operations beyond permitted late-night hours. Acting on a complaint filed by hotel manager Sanjay Kumar, the Lokayukta laid a trap and apprehended the officer inside his office while receiving the bribe.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am