ಬ್ರೇಕಿಂಗ್ ನ್ಯೂಸ್
27-12-25 02:40 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.27 : ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಮೆಜೆಸ್ಟಿಕ್ ನಲ್ಲಿ ಟ್ರಾಫಿಕ್ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ಬಗ್ಗೆ ತಪಾಸಣೆ ನಡೆಸುತ್ತಿದ್ದಾಗ ಸೀಬರ್ಡ್ ಬಸ್ ಚಾಲಕನೊಬ್ಬ ಸಿಕ್ಕಿಬಿದ್ದಿದ್ದಾನೆ. ಕುಡಿದ ಮತ್ತಿನಲ್ಲಿ ಬಸ್ ಚಲಾಯಿಸುತ್ತಿದ್ದ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಮೆಜೆಸ್ಟಿಕ್ ಬಳಿ ಉಪ್ಪಾರಪೇಟೆ ಟ್ರಾಫಿಕ್ ಪೊಲೀಸರು ಸೀಬರ್ಡ್ ಬಸ್ ಅಡ್ಡ ಹಾಕಿದ್ದು ಡ್ರೈವರನ್ನು ತಪಾಸಣೆ ಮಾಡಿದಾಗ ಆತ ಕುಡಿದಿರುವುದು ಪತ್ತೆಯಾಗಿದೆ. ಹೊಸ ವರ್ಷದ ಪ್ರಯುಕ್ತ ಬೆಂಗಳೂರು ನಗರಾದ್ಯಂತ 140 ಚೆಕ್ ಪೋಸ್ಟ್ ಗಳನ್ನು ಅಳವಡಿಸಿದ್ದು, ಕಡ್ಡಾಯವಾಗಿ ಡ್ರಿಂಕ್ ಅಂಡ್ ಡ್ರೈವ್ ಟೆಸ್ಟ್ ಮಾಡಲು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಿಂದ ಹಲವಾರು ಜಿಲ್ಲೆ ಹಾಗೂ ಬೇರೆ ರಾಜ್ಯಗಳಿಗೆ ಹೊರಡುವ ಸಾವಿರಾರು ಬಸ್ ಗಳ ಚಾಲಕರ ತಪಾಸಣೆಯನ್ನು ಪೊಲೀಸರು ಶುರು ಮಾಡಿದ್ದಾರೆ. ಹಲವಾರು ಡ್ರೈವರ್ ಗಳು ಕುಡಿದ ಅಮಲಿನಲ್ಲಿ ಬಸ್ ಚಲಾಯಿಸುತ್ತಿರುವ ಬಗ್ಗೆ ಆರೋಪ ಕೇಳಿಬಂದಿದ್ದರಿಂದ ತಪಾಸಣೆ ನಡೆಸಲಾಗುತ್ತಿದೆ.




ಇದೇ ವೇಳೆ, ಸೀಬರ್ಡ್ ಬಸ್ ಚಾಲಕ ನಾನು ಕುಡಿದೇ ಇಲ್ಲ ಎಂದು ವಾದ ಮಾಡಿದ್ದಾನೆ. ಬಸ್ ವಶಪಡಿಸಿಕೊಂಡಿರುವ ಪೊಲೀಸರು ಪ್ರಯಾಣಿಕರನ್ನ ಬೇರೊಂದು ಬಸ್ಸಿಗೆ ಶಿಫ್ಟ್ ಮಾಡಿಸಿದ್ದಾರೆ. ಎರಡು ದಿನದ ಹಿಂದೆ ಚಿತ್ರದುರ್ಗದಲ್ಲಿ ನಡೆದ ಅಪಘಾತದಲ್ಲಿ ಏಳು ಮಂದಿ ಸಾವನಪ್ಪಿದ್ದರೂ ಸೀಬರ್ಡ್ ಸಂಸ್ಥೆ ಮಾತ್ರ ಇನ್ನೂ ಎಚ್ಚೆತ್ತುಕೊಂಡಿಲ್ಲ.
During a special New Year drink-and-drive inspection near Majestic, Bengaluru traffic police caught a Seabird bus driver allegedly operating the vehicle under the influence of alcohol. Despite recent deadly accidents, including the Chitradurga tragedy that claimed seven lives, bus staff continue to ignore safety norms. The bus was seized and passengers were shifted to another vehicle while the driver, who claimed he had not consumed alcohol, was taken into police custody.
20-02-26 09:20 pm
HK News Desk
ಸಾರಿಗೆ ನೌಕರರ ಮುಷ್ಕರ ತಾತ್ಕಾಲಿಕ ಹಿಂದಕ್ಕೆ ; 26 ತ...
19-02-26 09:29 pm
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
20-02-26 08:45 pm
HK News Desk
ಗಲ್ಫ್ ದೇಶಗಳತ್ತ ಅಮೆರಿಕದ ಯುದ್ಧ ವಿಮಾನಗಳು ; ಇರಾನ್...
19-02-26 11:04 pm
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
20-02-26 06:05 pm
Mangalore Correspondent
Kotekar, Mangalore News: ಕೋಟೆಕಾರು ಪ.ಪಂ ಸದಸ್ಯ...
20-02-26 04:18 pm
ಕುತ್ಲೂರಿನಲ್ಲಿ ನಕ್ಸಲ್ ಕರಪತ್ರ ಹಂಚಿದ್ದ ಪ್ರಕರಣ ;...
19-02-26 10:37 pm
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
20-02-26 10:08 pm
Mangaluru Staffer
ಲಕ್ಕುಂಡಿ ನಿಧಿ ಹೆಸ್ರಲ್ಲಿ ಜನರಿಗೆ ಟೋಪಿ ; ಹಂಡಿಯೊಳ...
20-02-26 09:07 pm
ಗಂಡ ಸತ್ತ ಒಂದೇ ವಾರಕ್ಕೆ ಪತ್ನಿಗೆ ಪೊಲೀಸಪ್ಪನ ಕಿರುಕ...
20-02-26 08:54 pm
ಮುಡಾ ಹಗರಣ, ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿ...
20-02-26 08:44 pm
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಮಸೀದಿಯಿಂದ ಕಲ್ಲು –...
20-02-26 03:03 pm