ಬ್ರೇಕಿಂಗ್ ನ್ಯೂಸ್
29-12-25 11:13 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.29 : ಬೆಂಗಳೂರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಮೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಬೆಂಗಳೂರು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅಮಾನತು ಮಾಡಿದ್ದಾರೆ.
ಕೊತ್ತನೂರು, ಆವಲಹಳ್ಳಿ, ಬಾಗಲೂರು ಪೊಲೀಸ್ ಠಾಣೆಗಳ ಇನ್ ಸ್ಪೆಕ್ಟರ್ ಗಳನ್ನು ಅಮಾನತು ಮಾಡಲಾಗಿದೆ. ಕೊತ್ತನೂರು ಠಾಣೆಯ ಚೇತನ್ ಕುಮಾರ್ ಹಾಗೂ ಅವಲಹಳ್ಳಿ ಠಾಣೆ ಇನ್ ಸ್ಪೆಕ್ಟರ್ ರಾಮಕೃಷ್ಣಾರೆಡ್ಡಿ ಮತ್ತು ಬಾಗಲೂರು ಠಾಣೆ ಇನ್ ಸ್ಪೆಕ್ಟರ್ ಶಬರೀಶ್ ಅವರನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು ಉತ್ತರ ಜಿಲ್ಲೆ ಬಾಗಲೂರಿನ ಸ್ಪಂದನಾ ಲೇಔಟ್, ಕೊತ್ತನೂರಿನ ಎನ್.ಜಿ. ಗೊಲ್ಲಹಳ್ಳಿ, ಆವಲಹಳ್ಳಿ ಠಾಣಾ ವ್ಯಾಪ್ತಿಯ ಯಾರಪ್ಪನ ಹಳ್ಳಿಯಲ್ಲಿಯಲ್ಲಿ ಮಹಾರಾಷ್ಟ್ರ ಪೊಲೀಸರು ದಾಳಿ ನಡೆಸಿ 55.88 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತು ತಯಾರುಸುವ ಫ್ಯಾಕ್ಟರಿ ಪತ್ತೆಹಚ್ಚಿದ್ದರು. ಘಟನೆ ಸಂಬಂಧಿಸಿ ನಾಲ್ವರನ್ನು ಬಂಧಿಸಲಾಗಿದೆ.
ಬಾಗಲೂರು, ಕೊತ್ತನೂರು, ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಜನವಸತಿ ಪ್ರದೇಶಗಳಲ್ಲಿ ಅನೇಕ ತಿಂಗಳಿನಿಂದ ಡ್ರಗ್ಸ್ ಫ್ಯಾಕ್ಟರಿಗಳು ಕಾರ್ಯ ನಿರ್ವಹಿಸುತ್ತಿದ್ದರೂ ಸ್ಥಳೀಯ ಪೊಲೀಸರ ಗಮನಕ್ಕೆ ಬಾರದಿರುವುದು ಚರ್ಚೆಗೆ ಕಾರಣವಾಗಿತ್ತು.
In connection with the recent discovery of drug-manufacturing units in Bengaluru, City Police Commissioner Seemanth Kumar Singh has suspended three police inspectors for dereliction of duty. Inspectors Chetan Kumar (Kothanur Police Station), Ramakrishna Reddy (Avalahalli Police Station), and Shabarish (Bagalur Police Station) have been placed under suspension.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm