ಬ್ರೇಕಿಂಗ್ ನ್ಯೂಸ್
30-12-25 06:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.30 : ವಕ್ಫ್ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ವಜಾಗೊಳಿಸುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರ ಇದೆಯೇ ಹೊರತು ಮಸೀದಿ ವ್ಯವಸ್ಥಾಪನಾ ಸಮಿತಿಗೆ ಅಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಕೃಷ್ಣಾಪುರದ ಮುಸ್ಲಿಮ್ ಜಮಾತ್ ನ ಬದಾರಿಯಾ ಜುಮ್ಮಾ ಮಸೀದಿಯ ನಿರ್ಧಾರ ಪ್ರಶ್ನಿಸಿ ಅಬ್ದುಲ್ ಸತ್ತಾರ್ ಮತ್ತು ಮೊಹಮ್ಮದ್ ಮುಸ್ತಫಾ ಸಲ್ಲಿಸಿದ್ದ ರಿಟ್ ಅರ್ಜಿ ಪುರಸ್ಕರಿಸಿರುವ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠವು ಮೇಲಿನಂತೆ ಆದೇಶ ಮಾಡಿದೆ.
2024ರ ಅಕ್ಟೋಬರ್ 11ರಂದು ತುರ್ತು ಸಭೆ ನಡೆಸಿ ಅರ್ಜಿದಾರರನ್ನು ಸದಸ್ಯತ್ವದಿಂದ ವಜಾಗೊಳಿಸಿದ್ದ ಮಸೀದಿಯ ವ್ಯವಸ್ಥಾಪನಾ ಸಮಿತಿ ಆದೇಶವನ್ನು ರದ್ದುಗೊಳಿಸಿರುವ ನ್ಯಾಯಪೀಠ, ಅರ್ಜಿದಾರರು ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ಮುಂದುವರಿಯಬಹುದು ಎಂದು ಹೇಳಿದೆ.
ವಕ್ಫ್ ಕಾಯ್ದೆ -1995ರ ಕಲಂ 32(2)ಜಿ ಅನುಸಾರ ವ್ಯವಸ್ಥಾಪನಾ ಸಮಿತಿಗೆ ಮುತವಲ್ಲಿಗಳನ್ನು ನೇಮಿಸುವ ಅಥವಾ ತೆಗೆಯುವ ಅಧಿಕಾರ ವಕ್ಫ್ ಮಂಡಳಿಗೆ ಮಾತ್ರವೇ ಇದೆ. ಮುತವಲ್ಲಿಗಳನ್ನು ವಜಾಗೊಳಿಸುವಾಗ ವಕ್ಫ್ ಕಾಯ್ದೆಯ ಕಲಂ 64 ಮತ್ತು ಕರ್ನಾಟಕ ವಕ್ಫ್ ನಿಯಮಗಳು -2017ರ ನಿಯಮ 58ರಡಿ ಇರುವ ಕಾರಣಗಳನ್ನು ಪಾಲಿಸಬೇಕು ಎಂದು ನ್ಯಾಯಪೀಠ ಇದೇ ವೇಳೆ ನಿರ್ದೇಶಿಸಿದೆ.
The Karnataka High Court has ruled that the authority to remove members of a Waqf management committee lies solely with the Waqf Board, not with the mosque committee. Justice Suraj Govindaraj set aside the Krishnapura Badaria Juma Masjid committee’s decision to remove members Abdul Sattar and Mohammed Mustafa.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm