ಬ್ರೇಕಿಂಗ್ ನ್ಯೂಸ್
01-01-26 06:21 pm Bangalore Correspondent ಕರ್ನಾಟಕ
ಬೆಂಗಳೂರು, ಜ 01, 26: ಹೊಸ ವರ್ಷದ ಮೊದಲ ದಿನವೇ ಸಿಎಂ ಆಗುವ ಆಕಾಂಕ್ಷೆಯನ್ನು ಗೃಹ ಸಚಿವ ಪರಮೇಶ್ವರ್ ವ್ಯಕ್ತಪಡಿಸಿದರು.
ಬೆಂಗಳೂರಿನಲ್ಲಿ ಮಾತಾಡಿದ ಅವರು, 2026ರಲ್ಲಿ ತಮಗೆ ರಾಜಕೀಯ ಪದೋನ್ನತಿ ಸಿಗಲಿದೆ ಅನ್ನೋ ಆಶಾವಾದ ವ್ಯಕ್ತಪಡಿಸಿದರು. ಪದೋನ್ನತಿ ವಿಚಾರ ನಮ್ಮ ಹೈಕಮಾಂಡ್ಗೆ ಬಿಟ್ಟ ವಿಚಾರ. ಹೈಕಮಾಂಡ್ ನವ್ರು ತೀರ್ಮಾನ ಮಾಡಿದರೆ ಆಗುತ್ತೆ. ನಾನು ಯಾವತ್ತೂ ಇಲ್ಲಿಯವರೆಗೂ ಆಶಾವಾದಿಯಾಗಿಯೇ ಬದುಕಿದ್ದೇನೆ, ಅದೇನು ಹೊಸದಾಗಿ ಆಗಬೇಕು ಅಂತೇನಿಲ್ಲ ಎಂದರು.
ಎಲ್ಲರಿಗೂ ಜೀವನದಲ್ಲಿ ಏನೇನೋ ಆಗಬೇಕು ಅಂತ ಇರುತ್ತೆ. ಮನುಷ್ಯನಿಗೆ ಆಕಾಂಕ್ಷೆ ಅನ್ನೋದು ಇರಲೇಬೇಕು, ಇಲ್ಲಾಂದ್ರೆ ಮನುಷ್ಯ ಅನಿಸಿಕೊಳ್ಳಲ್ಲ. ನನಗೂ ಆಕಾಂಕ್ಷೆ ಇದೆ, ಎಲ್ಲರ ರೀತಿಯಲ್ಲಿ ನನಗೂ ಇದೆ. ರಾಜಕೀಯ ಸೇರಿದಾಗ ಶಾಸಕ ಆಗಬೇಕು, ನಂತರ ಮಂತ್ರಿ ಆಗಬೇಕು ಅಂತೆಲ್ಲ ಆಸೆ ಇರುತ್ತೆ. ಒಂದೊಂದು ಹಂತದಲ್ಲೂ ಮುಂದಿನ ಹಂತಕ್ಕೆ ಹೋಗಬೇಕು ಅಂತ ಇರುತ್ತೆ. ಅದೆಲ್ಲ ನಮ್ಮ ಹೈಕಮಾಂಡ್ಗೆ ಬಿಟ್ಟ ವಿಚಾರ. ಅದಕ್ಕೆ ವಾತಾವರಣ ಪೂರಕವಾಗಿದೆಯಾ ಇಲ್ವಾ ಅಂತ ನೀವೇ ಗಮನಿಸ್ತಿದ್ದೀರಲ್ಲ. ಯಾರ್ಯಾರಿಗೆ ವಾತಾವರಣ ಪೂರಕವಾಗಿದೆ ಯಾರಿಗೆ ಇಲ್ಲ ಅಂತ ನಿಮ್ಮ ಕ್ಯಾಮೆರ ಲೆನ್ಸ್ಗಳಲ್ಲಿ ನೀವು ಸೂಕ್ಷ್ಮವಾಗಿ ಗಮನಿಸ್ತಿದ್ದೀರಲ್ಲ, ನಿಮಗೆ ಎಲ್ಲಾ ಕಾಣ್ಸತ್ತೆ ಎಂದರು.
On the first day of the new year, Karnataka Home Minister Dr. G. Parameshwara openly acknowledged his aspiration to become Chief Minister. Speaking in Bengaluru, he said political elevation depends on the Congress high command, expressing hope that 2026 may bring a promotion. Parameshwara noted that ambition is natural for every individual, adding that politicians also wish to rise step-by-step—from MLA to minister and beyond.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm