ಬ್ರೇಕಿಂಗ್ ನ್ಯೂಸ್
03-01-26 09:00 pm HK News Desk ಕರ್ನಾಟಕ
ಬಳ್ಳಾರಿ, ಜ 03 : ಗುಂಡಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವೈಯಕ್ತಿಕವಾಗಿ 25 ಲಕ್ಷ ರೂ. ಧನ ಸಹಾಯ ಮಾಡಿದ್ದಾರೆ. ರಾಜಶೇಖರ್ ಮನೆಗೆ ತೆರಳಿದ ಜಮೀರ್ ಅಹ್ಮದ್, ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಬಳಿಕ ತಾಯಿ ತುಳಸಿ ಅವರ ಕೈಗೆ 25 ಲಕ್ಷದ ಹಣದ ಚೀಲ ಕೊಟ್ಟರು.
ಈ ವೇಳೆ ಜಮೀರ್ ಬಳಿ ತಮ್ಮ ಮನೆಯವರಿಗೆ ನೌಕರಿ ಹಾಗೂ ಮನೆಗಾಗಿ ರಾಜಶೇಖರ್ ತಾಯಿ, ಸಹೋದರ ಹಾಗೂ ಸಹೋದರಿ ಮನವಿ ಮಾಡಿದ್ರು. ಈ ವೇಳೆ ಧೈರ್ಯ ತುಂಬಿದ ಜಮೀರ್, ಸರ್ಕಾರದಿಂದ ಮನೆ ಕಟ್ಟಿ ಕೊಡಿಸ್ತೀನಿ ಅಂತಾ ಕುಟುಂಬಸ್ಥರಿಗೆ ಭರವಸೆ ನೀಡಿದ್ರು.

ಬಳಿಕ ಮಾತನಾಡಿದ ಸಚಿವ ಜಮೀರ್, ಮೊನ್ನೆ ದಿನ ಘಟನೆಯಲ್ಲಿ ರಾಜಶೇಖರ ನಿಧನ ಹೊಂದಿದ್ದಾರೆ. ಮನೆ ನೋಡಿ ಬೇಜಾರಾಗಿದೆ, ಮನೆಗೆ ಅವ್ರೇ ದೊಡ್ಡ ಮಗ. ಮನೆಗೆ ರಾಜಶೇಖರ್ನೇ ಆಸರೆಯಾಗಿದ್ದ. ತಂದೆ ಹೋಟೆಲ್ ಇಟ್ಟುಕೊಂಡಿದ್ರು. ಇದೀಗ ನಾನು ಭರತ್, ಗಣೇಶ್ ಸೇರಿ ಸಹಾಯ ಮಾಡಿದ್ದೇವೆ ಎಂದರು.
ಮನೆ ಕಟ್ಟಿಸಿಕೊಡುವ ಭರವಸೆ:
ಪ್ರಾಣ ತರೋಕೆ ಆಗೋಲ್ಲ, ಹಣದ ಬೆಲೆ ಹೇಳೋದು ಬೇಡ. ಪಕ್ಷದಿಂದ ಸಹಾಯ ಮಾಡುತ್ತೇವೆ. ಕೆಪಿಸಿಸಿ ಅಧ್ಯಕ್ಷರು ಕೂಡ ಸಹಾಯ ಮಾಡುತ್ತೇವೆ ಅಂದಿದ್ದಾರೆ ಅಂತ ಜಮೀರ್ ಹೇಳಿದ್ರು. ಮನೆ ಕಟ್ಟುಕೊಡಿ ಅಂತ ಹೇಳಿದ್ದೇವೆ , ಸ್ಲಂ ಬೋರ್ಡ್ ನಿಂದ ಮನೆ ಕಟ್ಟು ಕೊಡುತ್ತೇವೆ ಅಂತ ಭರವಸೆ ನೀಡಿದ್ರು.
In the aftermath of the violent clash that claimed the life of Congress worker Rajshekhar, Ballari district in-charge minister Zameer Ahmed Khan visited the victim’s home and handed over ₹25 lakh as personal financial assistance to his mother Tulasi.
04-01-26 10:27 pm
Bangalore Correspondent
Janardhan Reddy, DK Shivakumar: ನನಗೆ ಜೀವ ಬೆದರ...
04-01-26 07:24 pm
ಜನಾರ್ದನ ರೆಡ್ಡಿ ದೊಡ್ಡ ಡ್ರಾಮಾ ಮಾಸ್ಟರ್.. ಕೋಟೆ ಕಟ...
03-01-26 10:40 pm
ಬಳ್ಳಾರಿ ಗಲಾಟೆ ; ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟು...
03-01-26 09:00 pm
SP Pavan Nejjur Suicide Attempt: ಬಳ್ಳಾರಿ ಗಲಾಟ...
03-01-26 03:24 pm
04-01-26 06:38 pm
Mangalore Correspondent
ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ...
02-01-26 06:43 pm
ಬಾಂಗ್ಲಾದಲ್ಲಿ ಮತ್ತೊಬ್ಬ ಹಿಂದು ವ್ಯಕ್ತಿಗೆ ಬೆಂಕಿ ಹ...
01-01-26 09:34 pm
ಸ್ವಿಟ್ಜರ್ಲ್ಯಾಂಡ್ ನಲ್ಲಿ ಶೋಕವಾಗಿ ಮಾರ್ಪಟ್ಟ ಹೊಸ...
01-01-26 09:30 pm
ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದು ಯುವಕನ ಹತ್ಯೆ ;...
30-12-25 06:48 pm
04-01-26 11:10 pm
Mangalore Correspondent
Suhas Shetty, Social Media Post, Bajpe Police...
04-01-26 02:44 pm
Dharmasthala Case, Belthangady Court: ಧರ್ಮಸ್ಥ...
04-01-26 01:57 pm
ಕಂಬಳ ಕ್ಷೇತ್ರದ ಭೀಷ್ಮ ಗುಣಪಾಲ ಕಡಂಬರಲ್ಲಿ ಬಹಿರಂಗ ಕ...
03-01-26 11:04 pm
ಜನವರಿ 23-26 ; ಕದ್ರಿ ಪಾರ್ಕ್ ನಲ್ಲಿ ಫಲಪುಷ್ಪ ಪ್ರದ...
03-01-26 09:13 pm
04-01-26 11:02 pm
HK News Desk
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm
Bank of Baroda, Fraud, Mangalore: ಬ್ಯಾಂಕ್ ಆಫ್...
03-01-26 03:43 pm
ಮುಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮುಸ್ಲಿಂ ಮಾ...
02-01-26 12:58 pm
ಮುಂಬೈ ಪೊಲೀಸ್ ಹೆಸರಲ್ಲಿ ಹೆದರಿಸಿ ಡಿಜಿಟಲ್ ಅರೆಸ್ಟ್...
02-01-26 12:32 pm