ಬ್ರೇಕಿಂಗ್ ನ್ಯೂಸ್
30-12-20 08:40 pm Mangaluru Correspondent ಕರ್ನಾಟಕ
ಬೆಂಗಳೂರು, ಡಿ.30: ಗ್ರಾಮ ಪಂಚಾಯತಿ ಚುನಾವಣೆಯ ಫಲಿತಾಂಶ ಪ್ರಕಟಣೆ ವಿಚಾರದಲ್ಲಿ ಟಿವಿ ವಾಹಿನಿಗಳಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.
ಗ್ರಾಮ ಪಂಚಾಯತಿ ಚುನಾವಣೆ ಪಕ್ಷ ರಹಿತವಾಗಿರುತ್ತದೆ. ಆದರೆ, ಕೆಲವು ಟಿವಿ ವಾಹಿನಿಗಳು ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟಣೆಯ ಸಂದರ್ಭದಲ್ಲಿ ರಾಜಕೀಯ ಪಕ್ಷಗಳ ಆಧಾರಿತ ಚುನಾವಣೆಯ ರೀತಿ ಪ್ರಸಾರ ಮಾಡುತ್ತಿದೆ. ಇದರಿಂದ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದಂತಾಗುತ್ತದೆ.

ಅಲ್ಲದೆ, ಪಕ್ಷ ರಹಿತ ಚುನಾವಣೆ ಆಗಿರುವ ಸಂದರ್ಭದಲ್ಲಿ ಯಾವುದೇ ಆಧಾರ ಇಲ್ಲದೆ ರಾಜಕೀಯ ಪಕ್ಷಗಳ ಪರ ಫಲಿತಾಂಶ ಪ್ರಸಾರ ಮಾಡಬಾರದು. ಈ ಬಗ್ಗೆ ಪತ್ರಿಕೆ ಮತ್ತು ಟಿವಿ ಮಾಧ್ಯಮಗಳಿಗೆ ಸೂಚನೆ ನೀಡುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಿಗೆ ರಾಜ್ಯ ಚುನಾವಣಾ ಆಯೋಗದಿಂದ ಸುತ್ತೋಲೆ ಮೂಲಕ ನಿರ್ದೇಶನ ನೀಡಲಾಗಿದೆ.
ಗ್ರಾಪಂ ಚುನಾವಣೆ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಡಿ.31 ರ ವರೆಗೂ ನಡೆಯಲಿದೆ. ಈ ಮಧ್ಯೆ ಪ್ರಸಾರ ಮಾಧ್ಯಮಗಳು ನಿರ್ದಿಷ್ಟ ರಾಜಕೀಯ ಪಕ್ಷಗಳು ಗ್ರಾಪಂ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾಗಿ ಪ್ರಕಟ ಮಾಡುವಂತಿಲ್ಲ ಎಂದಿದ್ದರೂ, ಪಕ್ಷಗಳ ಬೆಂಬಲಿತರು ಎನ್ನುವ ನೆಲೆಯಲ್ಲಿ ಪ್ರಸಾರ ಮಾಡುತ್ತಿವೆ. ಈ ವೇಳೆ, ಹೆಚ್ಚಿನ ಬಾರಿ ರಾಜಕೀಯ ಪಕ್ಷಗಳ ನಾಯಕರು ಕೂಡ ತಮ್ಮ ಪಕ್ಷಗಳಿಗೇ ಗೆಲುವು ಅನ್ನುವ ನೆಲೆಯಲ್ಲಿ ಹೇಳಿಕೆ ನೀಡುತ್ತಾರೆ. ಅಲ್ಲದೆ, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತಾರೆ. ಅಭ್ಯರ್ಥಿಗಳ ಪರವಾಗಿ ರಾಜಕೀಯ ಪಕ್ಷಗಳ ಬಾವುಟ ಹಿಡಿದು ವಿಜಯೋತ್ಸವ ಆಚರಣೆಯೂ ನಡೆಯುತ್ತದೆ. ಈ ವೇಳೆ, ಮಾಧ್ಯಮಗಳು ಕೂಡ ಅದನ್ನೇ ಪ್ರಸಾರ ಮಾಡುತ್ತಿರುವುದು ಸಾಮಾನ್ಯ ಎಂಬಂತಾಗಿದೆ. ಈ ಬಗ್ಗೆ ಎಚ್ಚರಿಸಬೇಕಾದ ಮಾಧ್ಯಮಗಳು ಅದನ್ನೇ ಪ್ರಸಾರ ಮಾಡುತ್ತಿರುವ ಬಗ್ಗೆ ಚುನಾವಣಾ ಆಯೋಗ ಪರೋಕ್ಷವಾಗಿ ಚಾಟಿ ಬೀಸಿದೆ.
13-12-25 10:47 pm
HK News Desk
ಕುರ್ಚಿ ಗುದ್ದಾಟ ; ಪರಮೇಶ್ವರ್ ಸಿಎಂ ಆಗಲೆಂದು ಹಾರೈಸ...
13-12-25 08:38 pm
BJP MLA Subhash Guttedar: ಅಳಂದ ಮತಗಳವು ಪ್ರಕರಣ...
13-12-25 04:00 pm
Pet Parrot, Bangalore Youth Death: 2 ಲಕ್ಷ ರೂ....
12-12-25 08:47 pm
Yatnal, Dk Shivakumar, Vijayendra: ಡಿಕೆ ಸಿಎಂ,...
12-12-25 07:47 pm
13-12-25 08:34 pm
HK News Desk
ಕಾರ್ತಿಗೈ ದೀಪೋತ್ಸವ ವಿವಾದ ; ಮಸೀದಿಯವರೇ ಆಕ್ಷೇಪಿಸಿ...
12-12-25 11:00 pm
ಮೋದಿ ಉತ್ತರಾಧಿಕಾರಿ ಯಾರು ? ಆರೆಸ್ಸೆಸ್ ನಿರ್ಧರಿಸುತ...
11-12-25 04:24 pm
ಮಂಗಳೂರು ಏರ್ಪೋರ್ಟ್ಗೆ ವಿದೇಶಿ ನೇರ ವಿಮಾನ ವ್ಯವಸ್...
11-12-25 02:09 pm
ತಮಿಳುನಾಡಿನಲ್ಲಿ ಕಾರ್ತಿಗೈ ದೀಪಕ್ಕೆ ಹೈಕೋರ್ಟ್ ಅನುಮ...
10-12-25 11:13 pm
13-12-25 11:02 pm
Mangalore Correspondent
ಕೆಂಜಾರು ಬಳಿ ಗೋವುಗಳನ್ನು ಕಡಿದು ಹತ್ಯೆ ; ಪೊದೆಯಲ್ಲ...
13-12-25 04:36 pm
ಸತತ ನಾಲ್ಕು ಗಂಟೆ ಸ್ಕೇಟಿಂಗ್ ನಲ್ಲಿ ಶಾಸ್ತ್ರೀಯ ನೃತ...
12-12-25 10:28 pm
ದೈವ ನರ್ತನದ ಬಗ್ಗೆ ನಮಗೆ ಸಂಶಯಗಳಿಲ್ಲ, ಗ್ರಾಮ ದೈವಕ್...
12-12-25 07:32 pm
ಆಯುಷ್ ಇಲಾಖೆಯಲ್ಲಿ ಅವಧಿ ಮೀರಿದ ಔಷಧ ಪೂರೈಕೆ ; ಅಧಿಕ...
12-12-25 02:02 pm
13-12-25 12:51 pm
HK News Desk
ಹಣ್ಣಿನ ವ್ಯಾಪಾರಿಯನ್ನು ಅಡ್ಡಗಟ್ಟಿ 19 ಸಾವಿರ ನಗದು...
12-12-25 01:58 pm
Hassan Crime, Murder: ಸ್ನೇಹಿತನನ್ನು ಪಾರ್ಟಿಗೆ ಕ...
11-12-25 09:53 pm
Bangalore Crime, Blackmail, Suicide: ಬೆತ್ತಲೆ...
11-12-25 07:49 pm
Imprisonment in Malpe Case: ಮಲ್ಪೆಯಲ್ಲಿ ನೆಲೆಸಿ...
10-12-25 10:14 pm