ಬ್ರೇಕಿಂಗ್ ನ್ಯೂಸ್
04-01-26 10:27 pm Bangalore Correspondent ಕರ್ನಾಟಕ
ಬೆಂಗಳೂರು, ಜ 05 : ಅಮಾನತ್ತಿನಲ್ಲಿರುವ ಬಳ್ಳಾರಿ ಎಸ್.ಪಿ ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನ ವದಂತಿ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೊಸ ಬಾಂಬ್ ಸಿಡಿಸಿದ್ದಾರೆ. ಪವನ್ ನೆಜ್ಜೂರ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಡೆತ್ನೋಟ್ ಬರೆದಿದ್ರು ಅಂತ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಪವನ್ ಅವರ ಡೆತ್ನೋಟ್ ಮುಚ್ಚಟ್ಟಿದೆ. ಅಧಿಕಾರಿಗಳು ನಿನ್ನೆ ಡೆತ್ನೋಟ್ ಕೈಯಲ್ಲಿ ಮುಚ್ಚಿಟ್ಕೊಂಡು ಮಾತಾಡಿದ್ರು. ಅದರಲ್ಲಿ ಏನಿದೆ ಅಂತ ಬಹಿರಂಗಪಡಿಸಬೇಕು ಅಂತ ಆಗ್ರಹಿಸಿದ್ದಾರೆ.
ನಮಗೆ ಬಂದಿರುವ ಮಾಹಿತಿ ಪ್ರಕಾರ ಡೆತ್ನೋಟ್ನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಹೆಸರು ಬರೆದಿದ್ದಾರೆ. ಡೆತ್ನೋಟ್ ನಲ್ಲಿ ಏನಿದೆ? ಸರ್ಕಾರ ಯಾಕೆ ಮುಚ್ಚಿಡೋ ಪ್ರಯತ್ನ ಮಾಡ್ತಿದೆ ಅಂತ ಸಚಿವರು ಪ್ರಶ್ನಿಸಿದ್ರು.
ಪವನ್ ನೆಜ್ಜೂರ್ ಆತ್ಮಹತ್ಯೆಗೆ ಯತ್ನಿಸಿಲ್ಲ ಅಂತ ಸರ್ಕಾರ ಹೇಳ್ತಿರುವಾಗ ಶೋಭಾ ಕರಂದ್ಲಾಜೆ ಅವರ ಈ ಹೇಳಿಕೆ ಈಗ ನಾನಾ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.
Union Minister Shobha Karandlaje has stirred fresh controversy in the Ballari SP Pavan Nejjur case by alleging that the Karnataka government is hiding a death note reportedly written before his alleged suicide attempt. Addressing the media in Bengaluru, she claimed that senior police officials were seen holding the note but the contents were not disclosed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm